nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    • “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ July 19, 2025

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    By adminJuly 19, 2025No Comments2 Mins Read
    sargur

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ ಎಂ.ಬಿ.ಮ‌ಹದೇವ ಮತ್ತು ಬಿ ಮಟಕರೆ ಗ್ರಾಪಂ ಪಿಡಿಒ ಉಪಾಧ್ಯಕ್ಷೆಯಾಗಿ ಭಾಗ್ಯಮ್ಮ ಆಯ್ಕೆಯಾದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರದಂದು ಪ.ಜಾತಿ ಮತ್ತು ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಭೆ ನಡೆಸಿ ನಂತರ ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್  ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


    Provided by
    Provided by

    ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಪ್ರಕಾಶ್,  ನಮ್ಮ ಪ.ಜಾತಿ ಮತ್ತು ಪ.ಪಂಗಡ  ಸರ್ಕಾರಿ ನೌಕರರು ಶಿಸ್ತು, ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು.

    ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರದ್ದು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

    ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಎಂ.ಬಿ.ಮ‌ಹದೇವ ರವರು ತಾಲ್ಲೂಕಿನಲ್ಲಿ ನೌಕರರಿಗೆ ವಸತಿ ಗೃಹಗಳ ನಿರ್ಮಾಣ ಸೇರಿ ಹಲವಾರು ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ನೌಕರರ ಸಮಸ್ಯೆ ಪರಿಹಾರಕ್ಕೆ ಅವರು ಮುಂದಾಗುತ್ತಾನೆ ಎಂದರು.

    ನೌಕರರ ಮೇಲೆ ಹೆಚ್ಚಿನ ಒತ್ತಡವಿದೆ. ಮನೆ, ಕಚೇರಿ, ಸಾರ್ವಜನಿಕರು, ರಾಜಕೀಯ ವ್ಯಕ್ತಿಗಳಿಂದ ಒತ್ತಡ ಇರುತ್ತದೆ. ಒತ್ತಡಕ್ಕೆ ಭಯಭೀತರಾಗಿ ವ್ಯಸನಕ್ಕೆ ಒಳಗಾಗಬಾರದು. ಒತ್ತಡಗಳನ್ನು ಮೀರಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.

    ಪಂ.ಜಾತಿ ಮತ್ತು ಪಂ.ಪಂಗಡ ಪದಾಧಿಕಾರಿಗಳು:

    ಪ.ಜಾತಿ ಹಾಗೂ ಪ.ಪಂಗಡ ತಾಲ್ಲೂಕು ಗೌರವಧ್ಯಕ್ಷ ಕಾರ್ಯದರ್ಶಿ ಗ್ರೇಡ್ 1 ನರಸಿಂಹ ಮೂರ್ತಿ, ತಾಲ್ಲೂಕು ಅಧ್ಯಕ್ಷ ಮಹದೇವ ಎಂ.ಬಿ., ಉಪಾಧ್ಯಕ್ಷೆ ಭಾಗ್ಯ ಬಿ. (ಪಿ ಡಿ ಒ), ಉಪಾಧ್ಯಕ್ಷ  ಮಹೇಶ್ (ಬಿಲ್ ಕಲೆಕ್ಟರ್), ಖಜಾಂಚಿ, ಚನ್ನನಾಯಕ  (ಪಿ ಡಿ ಒ), ಕಾರ್ಯದರ್ಶಿ ಗ್ರೇಡ್ 1 ವರದರಾಜು, ಸಂಘಟನಾ ಕಾರ್ಯದರ್ಶಿ ಕ್ಲಾರ್ಕ್ ಕಂ ಡಿಇಒ ಅರುಣ್ ಕುಮಾರ್, ಕ್ಲಾರ್ಕ್ ಕಂ ಡಿ. ಇ.ಒ. ಚಂದ್ರು ಬಿ., ಕ್ರೀಡಾ ಕಾರ್ಯದರ್ಶಿ ಬಿಲ್ ಕಲೆಕ್ಟರ್ ವಿನೋದ್, ಸಾಂಸ್ಕೃತಿಕ ಕಾರ್ಯದರ್ಶಿ ಕ್ಲಾರ್ಕ್ ಕಂ ಡಿಇಒ ಸರಸ್ವತಿ ಬಾಯಿ, ಆಂತರಿಕ ಲೆಕ್ಕ ಪರಿಶೋಧಕರು ಎಸ್ ಡಿ ಎ ಸಂಜಯ್, ನರೇಗಾ ಯೋಜನೆ ಅಧಿಕಾರಿ ಮಹದೇವಸ್ವಾಮಿ, ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್ ಇನ್ನೂ ಸಿಬ್ಬಂದಿಗಳು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಸರಗೂರು:  ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ…

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.