nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು
    • ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!
    • ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’
    • ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    • ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ಸಾಧ್ಯತೆ
    ರಾಜ್ಯ ಸುದ್ದಿ December 6, 2024

    ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ಸಾಧ್ಯತೆ

    By adminDecember 6, 2024No Comments1 Min Read
    Bescom

    ಬೆಂಗಳೂರು: ಮುಂದಿನ ಮೂರು ವರ್ಷಗಳಿಗೆ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ ಕಂಡು ಬಂದಿದೆ.

    ಪ್ರತಿ ಯೂನಿಟ್ಗೆ ಮೊದಲ ವರ್ಷ ಅಂದರೆ, 2025–26 ಕ್ಕೆ 67 ಪೈಸೆ, 2 ನೇ ವರ್ಷ 2026–27 ಕ್ಕೆ ಯೂನಿಟ್ಗೆ 74 ಪೈಸೆ ಹಾಗೂ ಮೂರನೇ ವರ್ಷವಾದ 2027-28 ಕ್ಕೆ 91 ಪೈಸೆ ವಿಸ್ತರಣೆ ಮಾಡಲು ಮನವಿ ಸಲ್ಲಿಸಿದೆ. ಒಂದು ವೇಳೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷದಿಂದಲೇ ದರ ಏರಿಕೆಯಾಗಿಲಿದೆ ಎನ್ನಲಾಗಿದೆ.

    ಬೇಡಿಕೆಯ ಹೆಚ್ಚಳವನ್ನು ನಿರ್ವಹಿಸಲು ವಿದ್ಯುತ್ ಖರೀದಿಗೆ ತಗಲುವ ವೆಚ್ಚವನ್ನು ಪೂರೈಸಲು ಈ ವಿದ್ಯುತ್ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಕೊರಟಗೆರೆ: ತುಮಕೂರು ಜಿಲ್ಲೆಯ ಮಧುಗಿರಿಯನ್ನು ಇತ್ತೀಚೆಗೆ ಕೆಎಸ್‌ ಆರ್‌ ಟಿಸಿ ಉಪವಿಭಾಗವನ್ನಾಗಿ ಘೋಷಣೆ ಮಾಡಿದ ಬೆನ್ನಲ್ಲೇ, ಇದೀಗ ಕೊರಟಗೆರೆ ತಾಲೂಕಿಗೂ…

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.