nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್
    ಜಿಲ್ಲಾ ಸುದ್ದಿ March 21, 2025

    ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್

    By adminMarch 21, 2025No Comments1 Min Read
    kj george

    ಬೆಂಗಳೂರು: ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್‍ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು.


    Provided by
    Provided by

    ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.