nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025
    Facebook Twitter Instagram
    ಟ್ರೆಂಡಿಂಗ್
    • ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ
    • ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್
    • ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ
    • ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
    • ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
    • “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ
    • ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ
    • ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್
    ಜಿಲ್ಲಾ ಸುದ್ದಿ March 21, 2025

    ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್

    By adminMarch 21, 2025No Comments1 Min Read
    kj george

    ಬೆಂಗಳೂರು: ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್‍ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು.


    Provided by
    Provided by
    Provided by

    ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

    October 29, 2025

    “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ

    October 29, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ತಿಪಟೂರು: ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಈ ಹಿಂದೆ ಹೆಸರು ಸೇರಿಸಿದ್ದರೂ ಮತ್ತೆ ನೊಂದಣಿಗೆ ಅಗತ್ಯವಿದೆ,  ತಪ್ಪದೆ ನೋಂದಾಯಿಸಿಕೊಳ್ಳುವಂತೆ…

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.