nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 
    ರಾಜ್ಯ ಸುದ್ದಿ January 24, 2025

    ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 

    By adminJanuary 24, 2025No Comments1 Min Read
    bidar

    ಬೀದರ್: ಲೋಕ ಸಭೆ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೆಲವು ದಿವಸಗಳ ಹಿಂದೆ ರೈತರ ಸಮಸ್ಯೆ ಬಗ್ಗೆ ಬೀದರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ಜರುಗಿತ್ತು, ಅದರಲ್ಲಿ ವಿಶೇಷವಾಗಿ ಬೀದರ ಜಿಲ್ಲೆಯ ರೈತರ ಹೊಲದ ವಿದ್ಯುತ್ ನ ಅನೇಕ ಸಮಸ್ಯೆ ಕಂಡುಬಂದಿತ್ತು, ಎಲ್ಲ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಗಮನಕ್ಕೆ ಸಂಸದರು ತಂದಿದ್ದಾರೆ.

    ಈಶ್ವರ್ ಖಂಡ್ರೆ ಅವರು ಎಲ್ಲ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಗಣಿಸಿ ರೈತರ ಹೊಲದ ವಿದ್ಯುತ್ ನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ಅವರನ್ನು ಜಿಲ್ಲೆಗೆ ಆಹ್ವಾನ ಮಾಡಿದ್ದರು.


    Provided by
    Provided by

    ಈ ಹಿನ್ನೆಲೆಯಲ್ಲಿ ಗುರುವಾರ ಬೀದರ್ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

    ಈ ಸಂದರ್ಭದಲ್ಲಿ ರಾಜ್ಯ ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜೆಸ್ಕಾಂ ಅಧ್ಯಕ್ಷರಾದ ಪಂಕಜ್ ಕುಮಾರ ಪಾಂಡೆ, ಬಸವಕಲ್ಯಾಣ ಕ್ಷೇತ್ರದ  ಶಾಸಕರಾದ  ಶರಣು ಸಲಗರ , ಜಿಲ್ಲಾಧಿಕಾರಿ  ಶಿಲ್ಪಾ ಶರ್ಮ ಸೇರಿದಂತೆ, ಇಲಾಖೆಯ ಹಿರಿಯ ಅಧಿಕಾರಿಗಳು, ಜೆಸ್ಕಾo, ಕೆಪಿಟಿಸಿಲ್ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.