nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ

    May 3, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    • ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 
    ರಾಜ್ಯ ಸುದ್ದಿ January 24, 2025

    ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 

    By adminJanuary 24, 2025No Comments1 Min Read
    bidar

    ಬೀದರ್: ಲೋಕ ಸಭೆ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೆಲವು ದಿವಸಗಳ ಹಿಂದೆ ರೈತರ ಸಮಸ್ಯೆ ಬಗ್ಗೆ ಬೀದರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ಜರುಗಿತ್ತು, ಅದರಲ್ಲಿ ವಿಶೇಷವಾಗಿ ಬೀದರ ಜಿಲ್ಲೆಯ ರೈತರ ಹೊಲದ ವಿದ್ಯುತ್ ನ ಅನೇಕ ಸಮಸ್ಯೆ ಕಂಡುಬಂದಿತ್ತು, ಎಲ್ಲ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಗಮನಕ್ಕೆ ಸಂಸದರು ತಂದಿದ್ದಾರೆ.

    ಈಶ್ವರ್ ಖಂಡ್ರೆ ಅವರು ಎಲ್ಲ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಗಣಿಸಿ ರೈತರ ಹೊಲದ ವಿದ್ಯುತ್ ನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ಅವರನ್ನು ಜಿಲ್ಲೆಗೆ ಆಹ್ವಾನ ಮಾಡಿದ್ದರು.


    Provided by
    Provided by

    ಈ ಹಿನ್ನೆಲೆಯಲ್ಲಿ ಗುರುವಾರ ಬೀದರ್ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

    ಈ ಸಂದರ್ಭದಲ್ಲಿ ರಾಜ್ಯ ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜೆಸ್ಕಾಂ ಅಧ್ಯಕ್ಷರಾದ ಪಂಕಜ್ ಕುಮಾರ ಪಾಂಡೆ, ಬಸವಕಲ್ಯಾಣ ಕ್ಷೇತ್ರದ  ಶಾಸಕರಾದ  ಶರಣು ಸಲಗರ , ಜಿಲ್ಲಾಧಿಕಾರಿ  ಶಿಲ್ಪಾ ಶರ್ಮ ಸೇರಿದಂತೆ, ಇಲಾಖೆಯ ಹಿರಿಯ ಅಧಿಕಾರಿಗಳು, ಜೆಸ್ಕಾo, ಕೆಪಿಟಿಸಿಲ್ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ತಿಪಟೂರು: “ದಶಕಗಳಿಂದ ಭೂಮಿಯನ್ನು ನಂಬಿ ಬದುಕುತ್ತಿರುವ ರೈತರನ್ನು ಅರಣ್ಯ ಇಲಾಖೆ ಬಲವಂತವಾಗಿ ಒಕ್ಕಲೆಬ್ಬಿಸಲು ಯತ್ನಿಸಿದರೆ ತಾಲ್ಲೂಕಿನ ರೈತರೊಂದಿಗೆ ಸೇರಿ ಉಗ್ರ…

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ

    May 3, 2026

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.