nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ಪರೀಕ್ಷೆಯ ಫಲಿತಾಂಶಕ್ಕೆ ಆಂಗ್ಲ ಶಾಲೆಗಳ ಕೊಡುಗೆ ಅಪಾರ:  ಸಹನಾ ಶ್ರೀನಿವಾಸ್
    ಪಾವಗಡ February 9, 2025

    SSLC ಪರೀಕ್ಷೆಯ ಫಲಿತಾಂಶಕ್ಕೆ ಆಂಗ್ಲ ಶಾಲೆಗಳ ಕೊಡುಗೆ ಅಪಾರ:  ಸಹನಾ ಶ್ರೀನಿವಾಸ್

    By adminFebruary 9, 2025No Comments2 Mins Read
    pavagada

    ಪಾವಗಡ: ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಫಲಿತಾಂಶವನ್ನು ತರಲು ಆಂಗ್ಲ ಮಾಧ್ಯಮದ ಶಾಲೆಗಳ ಕೊಡುಗೆ ಅಪಾರವಾಗಿರುತ್ತದೆ ಎಂದು ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕಾರ್ಯದರ್ಶಿ ಸಹನಾ ಶ್ರೀನಿವಾಸ್ ತಿಳಿಸಿದ್ದಾರೆ.

    ಅವರು ಪಾವಗಡ ತಾಲೂಕಿನ ಕೋಟಗುಡ್ಡ ಗ್ರಾಮದಲ್ಲಿರುವ ಸಹನಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪಾವಗಡ ತಾಲೂಕು ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿಶೇಷ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ, ಪಾವಗಡ ತಾಲೂಕಿನ ಬಹುತೇಕ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತರಲು ಶ್ರಮಿಸಲಾಗುತ್ತಿದೆ ಎಂದರು

    ಇಸಿಓ ಶಿವಕುಮಾರ್ ಮಾತನಾಡಿ, ಪಾವಗಡ ತಾಲೂಕಿಗೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸ್ಥಾನವನ್ನು ತರುವಂತಹ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಶಿಕ್ಷಕರು ಹೆಚ್ಚಿನ ಶ್ರಮ ಹಾಕಿ ತಾಲೂಕಿಗೆ ಉತ್ತಮ ಹೆಸರು ತರುವಂತೆ ಕರೆಕೊಟ್ಟರು.

    ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪಾವಗಡ ತಾಲೂಕಿನ 14 ಆಂಗ್ಲ ಮಾಧ್ಯಮ ಶಾಲೆಗಳು ಪಾಲ್ಗೊಂಡಿದ್ದು, ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಶ್ರೀ ಶಾರದಾ ವಿದ್ಯಾಪೀಠ, ದ್ವಿತೀಯ ಸ್ಥಾನವನ್ನು  ಸಹನಾ ಆಂಗ್ಲ ಮಾಧ್ಯಮ, ತೃತೀಯ ಸ್ಥಾನವನ್ನು ಜ್ಞಾನ ಬೋಧನಿ ಶಾಲೆ ಪಡೆದಿದೆ.

    ಕಾರ್ಯಕ್ರಮವನ್ನು ಉದ್ದೇಶಿಸಿ ಪಾವಗಡ ತಾಲೂಕು ಆಂಗ್ಲ ಮಾಧ್ಯಮ ಶಾಲೆಗಳು ಒಕ್ಕೂಟದ ಅಧ್ಯಕ್ಷ ಶ್ಯಾ.ನ ಪ್ರಸನ್ನ ಮೂರ್ತಿ, ಮೇಡುಮಾ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ಮುನಿಸ್ವಾಮಿ ಮಾತನಾಡಿದರು,

    ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಗುರುಕುಲ ಶಾಲೆಯ ಕಾರ್ಯದರ್ಶಿ ಎನ್.ಸಿ. ನಾಗಭೂಷಣ್ ಒದಗಿಸಿದ್ದು, ಕಾರ್ಯಕ್ರಮದಲ್ಲಿ ಇಸಿಓ ವೇಣುಗೋಪಾಲ್ ರೆಡ್ಡಿ, ರಂಗನಾಥ್, ಜ್ಞಾನ ಬೋಧನಿ ಶಾಲೆಯ ಅಧ್ಯಕ್ಷ ಜಿ. ಅನಿಲ್ ಕುಮಾರ್, ಅಂಜನ್ ಶೆಟ್ಟಿ, ಜಿ ಶ್ರೀನಿವಾಸ್, ಈರಣ್ಣ ನರಸಿಂಹ ಗೌಡ ಮುಖ್ಯ ಶಿಕ್ಷಕ ನರಸಿಂಹಪ್ಪ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ…

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.