nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ನೊಂದು ವಾರದಲ್ಲಿ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ: ಸಚಿವ  ಆರ್. ಅಶೋಕ್
    ರಾಜ್ಯ ಸುದ್ದಿ June 23, 2022

    ಇನ್ನೊಂದು ವಾರದಲ್ಲಿ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ: ಸಚಿವ  ಆರ್. ಅಶೋಕ್

    By adminJune 23, 2022No Comments2 Mins Read
    r ashok

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸುತ್ತಿದ್ದು, ಭಾರತ ನಮ್ಮ ಹೆಮ್ಮೆ ಎಂದು ಆರನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ, ಇದ್ರಲ್ಲಿ ತಪ್ಪೇನಿದೆ? ಎಂದು ಸಚಿವ ಆರ್ ಅಶೋಕ್ ಕೇಳಿದ್ದಾರೆ.

    ಕೆ.ಎಸ್.ನರಸಿಂಹಸ್ವಾಮಿರವರ ಭಾರತೀಯತೆ ಕವನವನ್ನ ಸೇರಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರಾದ ನಿಟ್ಟೂರು ಶ್ರೀನಿವಾಸರಾಯರ ಪಾಠ ಮರು ಸೇರ್ಪಡೆ ಮಾಡಿದ್ದೇವೆ. ಚೆನ್ನಾಭೈರಾದೇವಿ ಕನ್ನಡ ರಾಣಿಯ ಬಗ್ಗೆ ಪಠ್ಯ ಸೇರ್ಪಡೆ. ಏಣಗಿ ಬಾಳಪ್ಪನವರ ಜೀವನ ಪರಿಚಯವನ್ನ ಮರು ಮರು ಸೇರ್ಪಡೆ. ವಿವೇಕಾನಂದರ ಜನ್ಮದಿನದ ಕುರಿತ ಪಠ್ಯ ಸೇರ್ಪಡೆ ಮಾಡಿದ್ದೇವೆ ಎಂದರು.


    Provided by
    Provided by

    ಎಸ್.ಎಲ್.ಭೈರಪ್ಪ ಬರೆದ ಯಾವುದೇ ಪಠ್ಯ ಪುಸ್ತಕ ಇರಲಿಲ್ಲ. 9ನೇ ತರಗತಿಯ ಪಠ್ಯದಲ್ಲಿ ನಾನು ಕಂಡಂತೆ ಬಿಜಿಎಲ್ ಸ್ವಾಮಿ ಎಂಬ ಬರಹವನ್ನ ಸೇರಿಸಿದ್ದೇವೆ. ಸನಾತನ ಧರ್ಮದ ಪಾಠವನ್ನ 8ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ. ಮಂಜೇಶ್ವರ್ ಗೋವಿಂದ ಪೈ ಬರಹ ಮರು ಸೇರ್ಪಡೆ ಮಾಡಿದ್ದೇವೆ. ಪಂಜೆ ಮಂಗೇಶರಾಯರ ಸೀಗಡಿ ಯಾಕೆ ಒಣಗಲಿಲ್ಲ ಪಠ್ಯ ಸೇರ್ಪಡೆಯಾಗಿದೆ.

    ಬರಗೂರು ಸಮಿತಿಯವರು ಮೊಘಲರು, ದೆಹಲಿ ಸುಲ್ತಾನರ ಬಗ್ಗೆ ವಿಷಯ ಹೆಚ್ಚಿತ್ತು. ನಮ್ಮ‌ ನೆಲದ ರಾಜರ ಪರಿಚಯ ಹಿಂದಿನ ಪಠ್ಯಪುಸ್ತಕಗಳಲ್ಲಿ ಇರಲಿಲ್ಲ. ಕ್ರೈಸ್ತ,ಇಸ್ಲಾಂ ಧರ್ಮವನ್ನ ಪಾಶ್ಚಾತ್ಯ ರಿಲಿಜಿನ್ ಗಳನ್ನ ಬದಲಾಯಿಸಿ ಯಹೂದಿ, ಪಾರ್ಸಿ,ಧರ್ಮಗಳ ವಿಷಯಗಳನ್ನ ಸೇರಿಸಿದ್ದೇವೆ.

    ಕುವೆಂಪು ಪಠ್ಯವನ್ನ 8 ಇದ್ದಿದ್ದು 7 ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ. ನಮ್ಮ ಸರ್ಕಾರ 10 ಅಧ್ಯಾಯಗಳನ್ನ ಸೇರಿಸಿದ್ದೇವೆ. ನಾವೆಲ್ಲಿ ತಪ್ಪು ಮಾಡಿದ್ದೇವೆ ಹೇಳಿ?. ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿರುವ ಪ್ರಮುಖ ಅಂಶಗಳು. ರಾಷ್ಟ್ರಕವಿ ಕುವೆಂಪುರವರ ಅನಲೆ- ಶ್ರೀರಾಮಾಯಣ ದರ್ಶನಂ ಕುರಿತ ಗದ್ಯ, ಅಜ್ಜಯ್ಯನ ಅಭ್ಯಂಜನ ಇರಲಿಲ್ಲ. ಬೆಂಗಳೂರು ಪರಿಚಯಿಸುವ ಪಾಠದಲ್ಲಿ ನಾಡಪ್ರಭು ಕೆಂಪೇಗೌಡ ಉಲ್ಲೇಖವಿರಲಿಲ್ಲ. ರಾಷ್ಟ್ರಧ್ವಜ ಕುರಿತು ಏರುತಿಹುದು ಹಾರುತಿಹುದು ನೋಡು ನಮ್ಮ ಭಾವುಟ ಪದ್ಯ. ನಾಡಿನ ಅಭಿಮಾನದ ಗೀತೆ ಚೆಲುವ ಕನ್ನಡ ನಾಡಿದು ಗೀತೆ ತೆಗದಿದ್ದರು. ಭಾರತರ ಮಹಾರಾಜರ ಕೊಡುಗೆಗಳ ಕಡೆಗಣನೆ. ಟಿಪ್ಪುವಿನ ಅತೀಯಾದ ವೈಭವೀಕರಣ ಮಾಡಲಾಗಿದೆ.

    ಕಾಂಗ್ರೆಸ್ ಅವಧಿಯಲ್ಲಿ ಪಠ್ಯ ಪುಸ್ತಕಗಳಲ್ಲಿ 150 ತಪ್ಪು ಆಗಿತ್ತು. ನಮ್ಮ ಕಾಲದಲ್ಲಿ ಏಳೆಂಟು ತಪ್ಪು ಆಗಿದೆ. ಅದನ್ನ ಪರಿಷ್ಕರಣೆ ಮಾಡಿ ಇನ್ನೊಂದು ವಾರದಲ್ಲಿ ಕಳುಹಿಸಿ ಕೊಟ್ಟಿದ್ದೇವೆ. ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಿ ಇನ್ನೊಂದು ವಾರದಲ್ಲಿ ಮಕ್ಕಳಿಗೆ ನೀಡಲಾಗುವುದು ಎಂದಿದ್ದಾರೆ.

    ವರದಿ: ಮುರುಳಿಧರನ್ ಆರ್.,  ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

    January 29, 2026

    ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು

    January 29, 2026

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ: ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಖ್ಯಾತ ರಂಗಕರ್ಮಿ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯೆ ಬಿ.…

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.