nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ನೊಂದು ವಾರದಲ್ಲಿ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ: ಸಚಿವ  ಆರ್. ಅಶೋಕ್
    ರಾಜ್ಯ ಸುದ್ದಿ June 23, 2022

    ಇನ್ನೊಂದು ವಾರದಲ್ಲಿ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ: ಸಚಿವ  ಆರ್. ಅಶೋಕ್

    By adminJune 23, 2022No Comments2 Mins Read
    r ashok

    Provided by
    Provided by

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸುತ್ತಿದ್ದು, ಭಾರತ ನಮ್ಮ ಹೆಮ್ಮೆ ಎಂದು ಆರನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ, ಇದ್ರಲ್ಲಿ ತಪ್ಪೇನಿದೆ? ಎಂದು ಸಚಿವ ಆರ್ ಅಶೋಕ್ ಕೇಳಿದ್ದಾರೆ.

    ಕೆ.ಎಸ್.ನರಸಿಂಹಸ್ವಾಮಿರವರ ಭಾರತೀಯತೆ ಕವನವನ್ನ ಸೇರಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರಾದ ನಿಟ್ಟೂರು ಶ್ರೀನಿವಾಸರಾಯರ ಪಾಠ ಮರು ಸೇರ್ಪಡೆ ಮಾಡಿದ್ದೇವೆ. ಚೆನ್ನಾಭೈರಾದೇವಿ ಕನ್ನಡ ರಾಣಿಯ ಬಗ್ಗೆ ಪಠ್ಯ ಸೇರ್ಪಡೆ. ಏಣಗಿ ಬಾಳಪ್ಪನವರ ಜೀವನ ಪರಿಚಯವನ್ನ ಮರು ಮರು ಸೇರ್ಪಡೆ. ವಿವೇಕಾನಂದರ ಜನ್ಮದಿನದ ಕುರಿತ ಪಠ್ಯ ಸೇರ್ಪಡೆ ಮಾಡಿದ್ದೇವೆ ಎಂದರು.

    ಎಸ್.ಎಲ್.ಭೈರಪ್ಪ ಬರೆದ ಯಾವುದೇ ಪಠ್ಯ ಪುಸ್ತಕ ಇರಲಿಲ್ಲ. 9ನೇ ತರಗತಿಯ ಪಠ್ಯದಲ್ಲಿ ನಾನು ಕಂಡಂತೆ ಬಿಜಿಎಲ್ ಸ್ವಾಮಿ ಎಂಬ ಬರಹವನ್ನ ಸೇರಿಸಿದ್ದೇವೆ. ಸನಾತನ ಧರ್ಮದ ಪಾಠವನ್ನ 8ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ. ಮಂಜೇಶ್ವರ್ ಗೋವಿಂದ ಪೈ ಬರಹ ಮರು ಸೇರ್ಪಡೆ ಮಾಡಿದ್ದೇವೆ. ಪಂಜೆ ಮಂಗೇಶರಾಯರ ಸೀಗಡಿ ಯಾಕೆ ಒಣಗಲಿಲ್ಲ ಪಠ್ಯ ಸೇರ್ಪಡೆಯಾಗಿದೆ.

    ಬರಗೂರು ಸಮಿತಿಯವರು ಮೊಘಲರು, ದೆಹಲಿ ಸುಲ್ತಾನರ ಬಗ್ಗೆ ವಿಷಯ ಹೆಚ್ಚಿತ್ತು. ನಮ್ಮ‌ ನೆಲದ ರಾಜರ ಪರಿಚಯ ಹಿಂದಿನ ಪಠ್ಯಪುಸ್ತಕಗಳಲ್ಲಿ ಇರಲಿಲ್ಲ. ಕ್ರೈಸ್ತ,ಇಸ್ಲಾಂ ಧರ್ಮವನ್ನ ಪಾಶ್ಚಾತ್ಯ ರಿಲಿಜಿನ್ ಗಳನ್ನ ಬದಲಾಯಿಸಿ ಯಹೂದಿ, ಪಾರ್ಸಿ,ಧರ್ಮಗಳ ವಿಷಯಗಳನ್ನ ಸೇರಿಸಿದ್ದೇವೆ.

    ಕುವೆಂಪು ಪಠ್ಯವನ್ನ 8 ಇದ್ದಿದ್ದು 7 ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ. ನಮ್ಮ ಸರ್ಕಾರ 10 ಅಧ್ಯಾಯಗಳನ್ನ ಸೇರಿಸಿದ್ದೇವೆ. ನಾವೆಲ್ಲಿ ತಪ್ಪು ಮಾಡಿದ್ದೇವೆ ಹೇಳಿ?. ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿರುವ ಪ್ರಮುಖ ಅಂಶಗಳು. ರಾಷ್ಟ್ರಕವಿ ಕುವೆಂಪುರವರ ಅನಲೆ- ಶ್ರೀರಾಮಾಯಣ ದರ್ಶನಂ ಕುರಿತ ಗದ್ಯ, ಅಜ್ಜಯ್ಯನ ಅಭ್ಯಂಜನ ಇರಲಿಲ್ಲ. ಬೆಂಗಳೂರು ಪರಿಚಯಿಸುವ ಪಾಠದಲ್ಲಿ ನಾಡಪ್ರಭು ಕೆಂಪೇಗೌಡ ಉಲ್ಲೇಖವಿರಲಿಲ್ಲ. ರಾಷ್ಟ್ರಧ್ವಜ ಕುರಿತು ಏರುತಿಹುದು ಹಾರುತಿಹುದು ನೋಡು ನಮ್ಮ ಭಾವುಟ ಪದ್ಯ. ನಾಡಿನ ಅಭಿಮಾನದ ಗೀತೆ ಚೆಲುವ ಕನ್ನಡ ನಾಡಿದು ಗೀತೆ ತೆಗದಿದ್ದರು. ಭಾರತರ ಮಹಾರಾಜರ ಕೊಡುಗೆಗಳ ಕಡೆಗಣನೆ. ಟಿಪ್ಪುವಿನ ಅತೀಯಾದ ವೈಭವೀಕರಣ ಮಾಡಲಾಗಿದೆ.

    ಕಾಂಗ್ರೆಸ್ ಅವಧಿಯಲ್ಲಿ ಪಠ್ಯ ಪುಸ್ತಕಗಳಲ್ಲಿ 150 ತಪ್ಪು ಆಗಿತ್ತು. ನಮ್ಮ ಕಾಲದಲ್ಲಿ ಏಳೆಂಟು ತಪ್ಪು ಆಗಿದೆ. ಅದನ್ನ ಪರಿಷ್ಕರಣೆ ಮಾಡಿ ಇನ್ನೊಂದು ವಾರದಲ್ಲಿ ಕಳುಹಿಸಿ ಕೊಟ್ಟಿದ್ದೇವೆ. ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಿ ಇನ್ನೊಂದು ವಾರದಲ್ಲಿ ಮಕ್ಕಳಿಗೆ ನೀಡಲಾಗುವುದು ಎಂದಿದ್ದಾರೆ.

    ವರದಿ: ಮುರುಳಿಧರನ್ ಆರ್.,  ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.