nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧೀವರು ಬದಲು ಈಡಿಗ ಎಂದು ಜಾತಿ ಆದಾಯ ಪತ್ರ ನಮೂದಿಸಿ: ಎಸ್.ಎನ್.ನಾಗರಾಜು
    ಜಿಲ್ಲಾ ಸುದ್ದಿ July 25, 2025

    ಧೀವರು ಬದಲು ಈಡಿಗ ಎಂದು ಜಾತಿ ಆದಾಯ ಪತ್ರ ನಮೂದಿಸಿ: ಎಸ್.ಎನ್.ನಾಗರಾಜು

    By adminJuly 25, 2025No Comments2 Mins Read

    ಸರಗೂರು: ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ನಡೆದ ಧೀವರು ಮತ್ತು ಜಾತಿ ಗಣತಿ ಕುರಿತು ಒಂದು ಸಮಾಲೋಚನೆ ನಡೆಯಿತು. ಆ ಸಭೆಯಲ್ಲಿ ಹಿರಿಯರಾದ ಮಧು ಗಣಪತಿ ರಾವ್ ಡಾ.ಜಿ.ಡಿ.ನಾರಾಯಣಪ್ಪ ಶಿವಾನಂದ ಕುಗ್ವೆ ಧರ್ಮರಾಜು ಮಂಜಪ್ಪ ಡಿ.ಆರ್.ಮೋಹನ್ ಚಂದ್ರಗುತ್ತಿ ಇನ್ನೂ ಹಲವಾರು ಮುಖಂಡರು ಭಾಗವಹಿಸಿ ಆ ಸಭೆಯಲ್ಲಿ ಜಾತಿ ಗಣತಿಯನ್ನು ಧೀವರು ಎಂದು ನಮೂದಿಸಬೇಕು ಎಂದು ನಿರ್ಣಯ ಮಾಡಿದ್ದಾರೆ ಅದು ಸರಿಯಲ್ಲ.  ಸರ್ಕಾರ ಸೌಲಭ್ಯಗಳನ್ನು ಪಡೆಯಲು ಅನುಕೂಲವ ನಿಟ್ಟಿನಲ್ಲಿ  ನಾವುಗಳು ಧೀವರು ಅನ್ನೋ ಬದಲು ಈಡಿಗ ಎಂದು ಜಾತಿ ಆದಾಯ ಪತ್ರ ನಮೂದಿಸಿ. ಆದ್ದರಿಂದ ಶಿವಮೊಗ್ಗ, ಮಂಗಳೂರು, ಉಡುಪಿ  ಜಿಲ್ಲೆಗಳಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಸಮಾಜದವರು ಇರುವುದರಿಂದ ಈಡಿಗ ಎಂದು ನಮೂದಿಸಬೇಕು ಎಂದು ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆ ಆರ್ಯ ಈಡಿಗ ಸಮಾಜದ ಸಂಘಟನಾ ಕಾರ್ಯದರ್ಶಿ ಹಾಗೂ ಸರಗೂರು ತಾಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು.

    12ನೆ ಶತಮಾನದಲ್ಲಿ ಹೆಂಡದ ಮಾರಾಯ ಸೇಂದಿಯನ್ನು ಇಳಿಸಿ ವ್ಯಾಪಾರ ಮಾಡುತ್ತ ಬಂದಿದ್ದರು ಅದಾದ ನಂತರ 18.19 ಶತಮಾನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳು ಈಳವರ ಜನಾಂಗಕ್ಕೆ ಸೇರಿದ್ದು ಆವಾಗಲು ಕೂಡ ಸೇಂದಿ ಮಾರುತ್ತಿದರು. ಅವಾಗ ನಾರಾಯಣ ಗುರುಗಳು ಒಂದು ಸಂದೇಶ ಸಾರಿ ಸೇಂದಿ aಗಡಿಯಲ್ಲಿ  ಮಾರುವುದು ಮಹಾ ಪಾಪ ಎಂದು ಸಂದೇಶ ಕೊಟ್ಟಿರುತ್ತಾರೆ .


    Provided by
    Provided by

    ಸಂದೇಶ ಕೊಟ್ಟ ನಂತರ ಗುತ್ತಿಗೆದಾರರಿಗೆ ಮಾರಾಟಗಾರರಿಗೆ ಬಡವರಿಗೆ ವಸತಿಗಳನ್ನು ಮತ್ತು ಮೂರ್ತೇದಾರರಿಗೆ ವ್ಯವಸಾಯ ಮತ್ತು ನಾರಿನ ಫ್ಯಾಕ್ಟರಿಗಳನ್ನು ಕಟ್ಟಿಸಿ ಜೀವನಕ್ಕಾಗಿ ಮಾಡಿಕೊಟ್ಟಿದ್ದರು.

    ಆದ್ದರಿಂದ 12 ಮತ್ತು 18 ಮತ್ತು 19 ಶತಮಾನದಲ್ಲಿಯೂ ಸೇಂದಿ ಬಾಬು ನಡೆಸಿಕೊಂಡು ಬರುತ್ತಿದ್ದು. ನಾರಾಯಣ ಗುರುಗಳ ಸಂದೇಶದ ಆಧಾರದ ಮೇಲೆ ಕುಲಕಸುಬನ್ನು ಬಿಟ್ಟು ವ್ಯವಸಾಯ ಗುಡಿ ಕೈಗಾರಿಕೆಗಳಲ್ಲಿ ಜೀವನ ಕಂಡುಕೊಂಡರು ಅದಾದ ನಂತರ ನಮ್ಮ ಸಮಾಜವು ಈ ಸೇಂದಿ ಬಾಬು ಬಿಟ್ಟು ಬೇರೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತಾರೆ.

    ನಮ್ಮ ಸಮಾಜದ ಸ್ವಾಮೀಜಿಗಳು ಒಳಗೊಂಡು ಕೇಂದ್ರ ಸಂಘದ ಅಧ್ಯಕ್ಷರು ನಮ್ಮ ಸಮಾಜದ ಎಲ್ಲಾ ಪಕ್ಷದ ನಾಯಕರನ್ನು ಕೇಂದ್ರ ಸಂಘಕ್ಕೆ ಕರೆದು ಸಭೆ ನಡೆಸಿ ಸ್ವಾಮಿಗಳ ಸಾನಿಧ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಈಡಿಗ ಸಮಾಜ ಎಂದು ನಮೂದಿಸ ಬೇಕೆಂದು ಸಭೆಯಲ್ಲಿ ಪತ್ರಿಕೆ ಹೇಳಿಕೆಯಲ್ಲಿ ಒತ್ತಾಯಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.