nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆ: ಪೋಷಕರಿಗೆ  ವಿದ್ಯಾರ್ಥಿಗಳಿಂದ ಜಾಗೃತಿ
    ಜಿಲ್ಲಾ ಸುದ್ದಿ June 7, 2025

    ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆ: ಪೋಷಕರಿಗೆ  ವಿದ್ಯಾರ್ಥಿಗಳಿಂದ ಜಾಗೃತಿ

    By adminJune 7, 2025No Comments1 Min Read
    mmk

    ಸರಗೂರು: ತಾಲೂಕಿನ ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಶುಕ್ರವಾರ ದಂದು ಆಚರಿಸಲಾಯಿತು.

    ಪರಿಸರ  ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುಂಬ ಸೊಗೆ ಗ್ರಾಮಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಮೂಲಕ ಪೋಷಕರಲ್ಲಿ ಜಾಗೃತಿಯನ್ನು ಮಾಡಿಸಿದರು.


    Provided by

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರಹೊಳೆ ವನ್ಯಜೀವಿ ಅರಣ್ಯ ಅಧಿಕಾರಿ ರಶ್ಮಿರವರು  ಮಾತನಾಡಿ ಪರಿಸರ ಮತ್ತು ಜೀವವೈವಿಧ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ವಿವರಿಸಿದರು. ಪರಿಸರದ ಮಾಲಿನ್ಯದಿಂದ ಜೀವವೈವಿಧ್ಯ ನಶಿಸುತ್ತಿದೆ. ಹಾಗೆ ಪರಿಸರದ ನಾಶ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನ ಹೆಚ್ಚಾಗುತ್ತಿರುವುದು ಪರಿಸರವನ್ನು ಹಾಳು ಮಾಡುತ್ತಿರುವುದು ಕಾರಣ  ಇದರಿಂದ ಮನುಷ್ಯ ಕಾಯಿಲೆಗಳಿಗೆ ಗೊತ್ತಾಗುತ್ತೆನೆ ಹಾಗೂ ಪ್ಲಾಸ್ಟಿಕ್ ನ ಅತಿಯಾದ ಬಳಕೆ ಅದರ ಉತ್ಪಾದನೆ ಉಪಯೋಗ ಎಲ್ಲವೂ ಮನುಷ್ಯನಿಂದಲೇ ಆಗಿದೆ. ಅದನ್ನು ಮರುಬಳಕೆ ಮಾಡದೆ ಪರಿಸರದಲ್ಲೇ ಉಳಿಯುತ್ತಿರುವುದು ಅದು ಭೂಮಿಯಲ್ಲಿ ಕೊಳೆಯದೆ ಹಾಗೂ ಕರಗದ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪ್ಲಾಸ್ಟಿಕ್ ನ ಮರುಬಳಕೆ ಆಗಬೇಕಾಗಿದೆ. ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಬಹಳ ಅಪರೂಪದ ಪಕ್ಷಿ ಆರ್ನ್ ಬಿಲ್ ಬಗ್ಗೆ ವಿವರಿಸಿದರು. ಈ ಪಕ್ಷಿ ಸುಮಾರು 40 ಜಾತಿಯ ಮರಗಳ ಹಣ್ಣಿನ ಬೀಜಗಳನ್ನು ತಿಂದು ಬೀಜಗಳನ್ನು  ಪ್ರಸರಣ ಮಾಡುತ್ತಿದೆ. ಇದರಲ್ಲಿ ಗಂಡು ಪಕ್ಷಿಯ ಕೊಂಬಿಗೋಸ್ಕರ ಬೇಟೆಯಾಡಿ ಅದರ ಸಂತತಿಯನ್ನು ಹಾಳು ಮಾಡುತ್ತಿದೆ.  ಹೀಗಾಗಿ 40 ಜಾತಿಯ ಮರಗಳ ಬೀಜ ಪ್ರಸರಣ ನಿಂತು ಹೋಗುತ್ತಿದೆ. ಇದರಿಂದ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮನುಷ್ಯರು ಯಾರು? ಅರಣ್ಯವನ್ನು ಬೆಳೆಸಿರುವುದಿಲ್ಲ ಇದು ಜೀವವೈವಿಧ್ಯತೆ  ಆಗಿರುವುದು ಇದನ್ನ ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ಪರಿಸರವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ

    June 18, 2025
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.