nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ
    ಪಾವಗಡ February 22, 2022

    ಪಾವಗಡ: ಸಚಿವ ಈಶ್ವರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

    By adminFebruary 22, 2022No Comments2 Mins Read
    pavagada congress

    ಪಾವಗಡ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಪಾವಗಡ ಸಮಿತಿ ವತಿಯಿಂದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

    ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ. ವೆಂಕಟೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.


    Provided by

    ಪ್ರತಿಭಟನಾಕಾರರನ್ನು ಉದ್ದೇಶಿಸಿ ಇದೇ ವೇಳೆ ಮಾತನಾಡಿದ ಎಚ್.ವಿ. ವೆಂಕಟೇಶ್, ಕೆ.ಎಸ್. ಈಶ್ವರಪ್ಪ ಅವರು ರಾಜ್ಯ ಸರ್ಕಾರದ ಸಚಿವರಾಗಿ ರಾಜ್ಯದ ಹಾಗೂ ದೇಶದ ಘನತೆಯನ್ನು ಕಾಪಾಡಬೇಕು. ಆದರೆ, ತ್ರಿವರ್ಣ ಧ್ವಜವದ ಹಾರಾಡುವ ಜಾಗದಲ್ಲಿ ಕೇಸರಿ ಧ್ವಜವನ್ನು ಆರಿಸುತ್ತೇನೆ ಎಂದು ದೇಶದ್ರೋಹಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

    ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುದೇಶ್ ಕುಮಾರ್ ಜಿ. ಮಾತನಾಡಿ, ಶಾಂತಿಯುತ ರಾಷ್ಟ್ರ ಹಾಗೂ ಜಾತ್ಯತೀತ ರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಕ್ಕೆ ರಾಜ್ಯ ಸರ್ಕಾರದ ಸಚಿವರಾದ ಕೆ.ಎಸ್ .ಈಶ್ವರಪ್ಪರವರು ಮುಂದಾಗಿದ್ದು, ತ್ರಿವರ್ಣ ಧ್ವಜದ ಬಗ್ಗೆ ಇಲ್ಲಸಲ್ಲದ ಗೊಂದಲ ಹೇಳಿಕೆ ನೀಡಿ, ದೇಶದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿದ್ದಾರೆ. ಇಂತಹ ಸಚಿವರನ್ನು ರಾಜ್ಯಪಾಲರು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮುಖಂಡರುಗಳಾದ ಪುರಸಭೆ ಅಧ್ಯಕ್ಷೆ ಗಂಗಮ್ಮ,ಮಾಜಿ ಪುರಸಭೆ ಅಧ್ಯಕ್ಷರು ಶಂಕರ ರೆಡ್ಡಿ. ಎ ಪಿ ಎಂ ಸಿ ಮಾಜಿ ಅಧ್ಯಕ್ಷರು ಮಾರಪ್ಪ. ಮಾಜಿ ಪುರಸಭೆ ಅಧ್ಯಕ್ಷರು ಗುರಪ್ಪ . ಟೆಂಕಾಯಲ ರವಿ,ರಾಜೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಸುಜಿತ್,ನಗರ ಅಧ್ಯಕ್ಷ ಮಹೇಶ್ ಎನ್, ಶಂಶುದ್ದೀನ್ , ಎನ್ ಆರ್ ಅಶ್ವಥ್ ಮೈಲಪ್ಪ, ಪುರಸಭೆ ಮಾಜಿ ಅಧ್ಯಕ್ಷರು ರಾಮಂಜಿನಪ್ಪ, ಬಾಲಸುಬ್ರಮಣ್ಯ , ನಾಗರಾಜು ಐ.ಜಿ, ಸಣ್ಣ ರಾಮರೆಡ್ಡಿ, ಶಾ ಬಾಬು, ಅಹಮದ್, ಯುವ ಮುಖಂಡ ವೆಂಕಟಮ್ಮನಹಳ್ಳಿ ನಾನಿ, ಮುತ್ಯಾಲಪ್ಪ, ಹನುಮಂತರಾಯಪ್ಪ, ಚನ್ನಕೇಶವ. ಕರಿಯಮ್ಮನ ಪಾಳ್ಯ ಓಂಕಾರ್ ನಾಯಕ, ಪಾಪಣ್ಣ ವಿ ಹೆಚ್ ಪಾಳ್ಯ,ಹನುಮೇಶ್, ಗೋವಿಂದ್ ಯಾದವ್, ಬಿಂದು ಮಾಧವ ರಾವ್, ಮದನ್, ಮಂಜುನಾಥ್ ರಾಜವಂತಿ, ಸುಮನ್, ಮದನ್ ರೆಡ್ಡಿ, ಸ್ಟುಡಿಯೋ ಅಮರ್, ರವಿ ರಾಮಯ್ಯನಪಾಳ್ಯ, ಕಳರಾಜನಹಳ್ಳಿ ಗುರು, ವಿರ್ಲಗೊಂದಿ ರಾಮು ಸೇರಿ ಮುಂತಾದವರು ಭಾಗವಹಿಸಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.