nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
    Uncategorized February 24, 2022

    ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

    By adminFebruary 24, 2022No Comments1 Min Read
    congress protest

    ಚಿತ್ರದುರ್ಗ: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ  ಸಚಿವ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿ,ಈ  ಕೂಡಲೇ ಸಚಿವ ಸಂಪುಟದಿಂದ  ಈಶ್ವರಪ್ಪ ನವರನ್ನು ವಜಾಗೊಳಿಸಿ, ಅವರ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸುವಂತೆ ಆಗ್ರಹಿಸಿ  ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

    ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಿಂದ ಪ್ರಮುಖ ರಸ್ತೆಗಳಲ್ಲಿ, ಈಶ್ವರಪ್ಪ  ಒಬ್ಬ ಹುಚ್ಚ ಎಂದು  ಘೋಷಣೆಯನ್ನು ಕೂಗುತ್ತ,  ಹಿರಿಯೂರು ತಹಶಿಲ್ದಾರರ ಕಛೇರಿಯವರೆಗೆ  ತೆರಳಿ  ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು.


    Provided by

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುವುದು  ದೇಶದ್ರೋಹದ ಹೇಳಿಕೆಯಾಗಿದೆ, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಅಖಂಡತೆ,  ಸಾರ್ವಭೌಮತೆಯ ಸಂಕೇತವಾಗಿದೆ ಎಂದರು.

     ಈಶ್ವರಪ್ಪನವರ ಹೇಳಿಕೆಯಿಂದ ದೇಶದ ಪ್ರತಿಯೊಬ್ಬ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ.  ಇದನ್ನು  ವಿರೋಧಿಸಿ, ಈಶ್ವರಪ್ಪನವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ರಾಷ್ಟ್ರಧ್ವಜದ ಗೌರವವನ್ನು ಎತ್ತಿ ಹಿಡಿಯುವಂತೆ  ಸರ್ಕಾರವನ್ನು ಒತ್ತಾಯಿಸಿದರು.

    ಈ ಪ್ರತಿಭಟನೆಯಲ್ಲಿ ಹಿರಿಯೂರು  ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ ಡಾ. ಸುಜಾತ,  ಸೇರಿದಂತೆ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಎಲ್.ಮೂರ್ತಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಆರ್.ನಾಗೇಂದ್ರ ನಾಯ್ಕ, ಜಿಲ್ಲಾ ಪಂಚಾಯತಿ ಪಾಪಣ್ಣ  ಹಾಗೂ ನಗರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯರುಗಳು , ಅಧ್ಯಕ್ಷರು , ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ,  ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಸಹ ಈ ಬೃಹತ್ ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು.

    ವರದಿ:  ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ – ದಾವಣಗೆರೆ) .


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

    April 1, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಬೀದರ್: ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ  ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು.…

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.