nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಕೊರಟಗೆರೆ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ರೋಹಿತ್, 66 ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ನಾಯಕ
    ರಾಷ್ಟ್ರೀಯ ಸುದ್ದಿ March 7, 2022

    ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ರೋಹಿತ್, 66 ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ನಾಯಕ

    By adminMarch 7, 2022No Comments2 Mins Read
    rohith

    Provided by
    Provided by

    ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಭಾರತ ತಂಡ ಎರಡು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಟೆಸ್ಟ್ ಗೆಲುವಿನೊಂದಿಗೆ ನಾಯಕನಾಗಿ ಕೂಡ ಶುಭಾರಂಭ ಮಾಡಿದ್ದಾರೆ.

    ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾದವು. ರವೀಂದ್ರ ಜಡೇಜಾಗೆ ಈ ಪಂದ್ಯವು ತುಂಬಾ ವಿಶೇಷವಾಗಿತ್ತು, ಜಡೇಜಾ ಅವರು ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಇನ್ನಿಂಗ್ಸ್ ಆಡಿದರು, ನಂತರ ವಿರಾಟ್ ಕೊಹ್ಲಿ (Virat Kohli) ತಮ್ಮ ವೃತ್ತಿಜೀವನದಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕನಾಗಿಯೂ ಅಂತಹ ದಾಖಲೆಯನ್ನು ಮಾಡಿದ್ದಾರೆ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ (Mahendra SIngh Dhoni) ಕೂಡ ಅವರ ಹೆಸರಿನಲ್ಲಿ ಈ ದಾಖಲೆ ಮಾಡಲು ಸಾಧ್ಯವಾಗಲಿಲ್ಲ.

    ಮತ್ತೊಂದು ವಿಶೇಷ ದಾಖಲೆ ನಿರ್ಮಿಸಿದ ರೋಹಿತ್ :

    ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ತಂಡವೂ ನಿರಂತರವಾಗಿ ಜಯಗಳಿಸುತ್ತಾ ಹಲವು ದಾಖಲೆಗಳನ್ನು ತನ್ನ ಹೆಸರಲ್ಲಿ ಬರೆಯುತ್ತಿದೆ. ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಈ ಪಂದ್ಯದ ಗೆಲುವಿನೊಂದಿಗೆ ರೋಹಿತ್ ತಮ್ಮ ಚೊಚ್ಚಲ ನಾಯಕತ್ವದಲ್ಲಿಯೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ರೋಹಿತ್ ಪಾಲಿ ಉಮ್ರಿಗರ್ ನಂತರ ತಮ್ಮ ಮೊದಲ ಟೆಸ್ಟ್ ಅನ್ನು ಇನ್ನಿಂಗ್ಸ್ ಅಂತರದಿಂದ ಗೆದ್ದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧದ ಸಂಪೂರ್ಣ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. 1955ರಲ್ಲಿ ಉಮ್ರಿಗರ್ ನಾಯಕತ್ವದಲ್ಲಿ ಭಾರತ ತಂಡ ಇನಿಂಗ್ಸ್ ಅಂತರದಿಂದ ಜಯಗಳಿಸಿತು. ಈ ಪಂದ್ಯದಲ್ಲಿ ಉಮ್ರಿಗರ್ ಅವರು ಟೀಮ್ ಇಂಡಿಯಾದ ಕಮಾಂಡರ್ ಆಗಿದ್ದರು.

    ಜಡೇಜಾ-ಅಶ್ವಿನ್‌ ಗೆ ಮೊದಲ ಟೆಸ್ಟ್:

    ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ (Ravindra Jadeja) ಮತ್ತು ರವಿಚಂದ್ರನ್ ಅಶ್ವಿನ್ ಕಪಿಲ್ ದೇವ್ ಅವರ ಎರಡು ದೊಡ್ಡ ದಾಖಲೆಗಳನ್ನು ಮುರಿದರು. ಮೊದಲು ಜಡೇಜಾ ಏಳನೇ ಸ್ಥಾನಕ್ಕೆ ಬಂದು ಅಜೇಯ 175 ರನ್ ಗಳಿಸಿದರು ಮತ್ತು ಈ ಸಂಖ್ಯೆಯಲ್ಲಿ ಭಾರತಕ್ಕೆ ಅತಿದೊಡ್ಡ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು ಕಾನ್ಪುರದಲ್ಲಿ ಶ್ರೀಲಂಕಾ ವಿರುದ್ಧ ಕಪಿಲ್ ದೇವ್ 163 ರನ್ ಗಳಿಸಿದ್ದರು. ಇದಾದ ಬಳಿಕ ಅಶ್ವಿನ್ ಅತಿ ಹೆಚ್ಚು ವಿಕೆಟ್ ಪಡೆದ ವಿಚಾರದಲ್ಲಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದರು. ಟೆಸ್ಟ್‌ನಲ್ಲಿ ಅಶ್ವಿನ್ 436 ವಿಕೆಟ್ ಪಡೆದಿದ್ದರೆ, ಕಪಿಲ್ ದೇವ್ 434 ವಿಕೆಟ್ ಪಡೆದಿದ್ದಾರೆ. ಮೊಹಾಲಿ ಟೆಸ್ಟ್ 3 ದಿನಗಳಲ್ಲಿ ಕೊನೆಗೊಂಡಿತು:

    ಮೊಹಾಲಿ ಟೆಸ್ಟ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎರಡನೇ ದಿನ 8 ವಿಕೆಟ್‌ಗೆ 574 ರನ್ ಗಳಿಸುವ ಮೂಲಕ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ. ಇದಕ್ಕೆ ಉತ್ತರವಾಗಿ, ಶ್ರೀಲಂಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 174 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಭಾರತವು ಶ್ರೀಲಂಕಾವನ್ನು ಫಾಲೋ-ಆನ್ ಮಾಡಲು ಒತ್ತಾಯಿಸಿತು. ಎರಡನೇ ಇನ್ನಿಂಗ್ಸ್‌ನಲ್ಲೂ ಶ್ರೀಲಂಕಾ ತಂಡ ಸಂಪೂರ್ಣ ಒತ್ತಡಕ್ಕೆ ಸಿಲುಕಿದ್ದು, ಈ ಇನಿಂಗ್ಸ್‌ನಲ್ಲಿ 60 ಓವರ್‌ಗಳಲ್ಲಿ 178 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಜಡೇಜಾ 4 ಹಾಗೂ ಅಶ್ವಿನ್ 4 ವಿಕೆಟ್ ಪಡೆದರು. ಇದೀಗ ಉಭಯ ತಂಡಗಳ ನಡುವೆ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಟೆಸ್ಟ್ ಪಂದ್ಯವನ್ನು ಡೇ ನೈಟ್ ಟೆಸ್ಟ್ ಆಗಿ ಆಡಲಾಗುತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಮಧುಗಿರಿ: ತೋಟಗಾರಿಕೆ ಇಲಾಖೆ ವತಿಯಿಂದ 2026-27 ನೆ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್/ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆಯಲ್ಲಿ…

    ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ

    June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    June 16, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.