nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!
    • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    ಲೇಖನ September 2, 2026

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    By Ganesh TumkuruSeptember 2, 2026No Comments1 Min Read
    kumar pernaje

    ಅಡುಗೆ ರುಚಿ ನೋಡಿದರೆ ತಿಳಿಯುವುದಿಲ್ಲ ತಿಂದರೆ ಮಾತ್ರ ರುಚಿ ತಿಳಿಯುವುದು ರುಚಿಯ ಪರಂಪರೆ ಆತಿತ್ಯದ ಹೊಸ ಅಧ್ಯಾಯ ಅನಾದಿಯಿಂದಲೇ ಮನೆಎಂದಾಕ್ಷಣ ಕಡೆಯುವ ಕಲ್ಲು ಬೇಕೇ ಬೇಕು

    ಕಡೆಯುವ ಕಲ್ಲು ತಯಾರಿಕೆಯ ಪೂರ್ಣ ಹೆಸರು  ಹೇಳಿ ಇದು ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರು ತಾಲೂಕಿನ ಸಂಟ್ಯಾರು ಸಮೀಪ ಕಲ್ಲರ್ಪೆ ಪುತ್ತೂರು ಸುಳ್ಯ ರಸ್ತೆಯಲ್ಲಿ ಈ ಊರು ಇದ್ದು ಹೆಸರು ಕಲ್ಲರ್ಪೆ   ಮಾರ್ಗದ ಇಕ್ಕೆಲಗಳಲ್ಲಿ ಮೊದಲಿಗೆ ತುಂಬಾ ಜನರಿಂದ ಕಡೆಯುವ ಕಲ್ಲು ತಯಾರಾಗುತ್ತಿದ್ದು ಇದೀಗ ಬೆರಳಣಿಕೆಯಷ್ಟೇ…. ಇಲ್ಲಿಯ ಕಡೆಯುವ ಕಲ್ಲಿ ನಿಂದ ಮಾಡಿರುವಂತಹ ಪದಾರ್ಥಗಳು ಸೂಪರ್ ಆಗಿರುತ್ತವೆ.

    ದ.ಕ ಪುತ್ತೂರು ಭಾಗದಲ್ಲಿನ ಕಡೆಯುವ ಕಲ್ಲು ರಾಷ್ಟ್ರಮಟ್ಟದ ಹೆಸರು ಮಾಡಿದೆ.  ಇಲ್ಲಿ ಬಸ್ಸಿನಲ್ಲಿ ವಾಹನಗಳಲ್ಲಿ ಹೋಗುವಾಗ ಕಲ್ಲಿಗೆ ಉಳಿಯಪೆಟ್ಟಿನ ನಾದ ನೀನಾದ ಕೇಳುವುದೇ ಸಂಭ್ರಮ. ಕಲೆ ಮತ್ತು ವೃತ್ತಿ ಬದುಕಿನ ಅಪೂರ್ವ ಸಂಗಮ ಇದೀಗ ಮಿಷನ್ ಟಚ್ ಬಂದಿದೆ, ಹಾಗೆ ಸ್ಟೀಲ್ನ ಹಿಡಿ ಹಾಕಿದ್ದು ಮೊದಲು ಮರದ ಹಿಡಿಯಲೇ ಇರುತಿತ್ತು.

    ಕಡೆಯುವುದೇ ಒಂದು ಉತ್ತಮ ವ್ಯಾಯಾಮವಾಗುತ್ತಿತ್ತು , ರೂಪ ಬೇಕು ಹಾಗೆ ಇದೀಗ ಗ್ರೈಂಡರ್ ಮಿಕ್ಸಿಗಳು ರುಬ್ಬಲು ಬಂದು ಯಾಂತ್ರಿ ಕರಣವಾಗುತ್ತಿದೆ, ಕಲ್ಲಿನ ಬೇಡಿಕೆಯು ಕಡಿಮೆ ಆಗುತ್ತಿದ್ದು, ಈ ಭೂಮಿ ಬಣ್ಣದ ಬುಗುರಿ ಆ ಶಿವನೇ ಚಾಟಿ ಕಣೋ ಹೆಣ್ಣಿಗೆ ಅಡುಗೆಮನೆಗೂ ಇರುವ ಅವಿನಾಭಾವ ಸಂಬಂಧದ ಕುರಿತು ಅಡುಗೆಮನೆ ಹೆಣ್ಣಿಗೆ ನಂಟೇ ಕಗ್ಗಂಟು ಇದೀಗ ಸಾಲು ಸಾಲು ಹಬ್ಬಗಳೇ ವಿವಿಧ ತಿಂಡಿ ತಿನಿಸುಗಳ ತಯಾರಿಕೆಗೆ ಇಲ್ಲಿ ಚಿಕ್ಕ ವೈವಿಧ್ಯಮಯ ಅತಿ ಚಿಕ್ಕದಿಂದ ಬೃಹತ್ ಗಾತ್ರದ ಕಡೆಯುವ ಕಲ್ಲುಗಳು ತಯಾರಾಗುತ್ತವೆ.

    ಚಪ್ಪಾಳೆ ತಟ್ಟುವ ಕೈಗಳು ಎಷ್ಟು ಮುಖ್ಯವೋ ಹಾಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವರು ಬೇಕು ಯಾವುದೇ ಪ್ರಯೋಗಾಲಯ ಪ್ರತಿ ರುಚಿಯನ್ನು ಪರೀಕ್ಷಿಸಲು ಸಾಧ್ಯವಿಲ್ಲ ಆದರೆ ನಾಲಿಗೆ ಯಾವುದೇ ಪರಿಕಲ್ಪಗಳು ಇಲ್ಲದಿದ್ದರೂ ಸಾವಿರಾರು ರುಚಿಗಳನ್ನು ಗುರುತಿಸುತ್ತದೆ.

    • ಕುಮಾರ್ ಪೆರ್ನಾಜೆ, ಪುತ್ತೂರು

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    ಅಡುಗೆ ರುಚಿ ನೋಡಿದರೆ ತಿಳಿಯುವುದಿಲ್ಲ ತಿಂದರೆ ಮಾತ್ರ ರುಚಿ ತಿಳಿಯುವುದು ರುಚಿಯ ಪರಂಪರೆ ಆತಿತ್ಯದ ಹೊಸ ಅಧ್ಯಾಯ ಅನಾದಿಯಿಂದಲೇ ಮನೆಎಂದಾಕ್ಷಣ…

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.