nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ
    ತುಮಕೂರು January 14, 2025

    ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ

    By adminJanuary 14, 2025No Comments2 Mins Read
    saragur

    ಸರಗೂರು : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

    ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು 853 ನೇ ಸಿದ್ದರಾಮೇಶ್ವರ ಜಯಂತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.


    Provided by
    Provided by

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

    ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.
    ಮುಂದಿನ ತಿಂಗಳು ನಮ್ಮ ಸಮಾಜದ ಸ್ವಾಮಿಜೀ ಮತ್ತು ಶಾಸಕರ ದಿನಾಂಕವನ್ನ ಪಡೆದು ತಾಲ್ಲೋಕಿನಾದ್ಯಂತಹ ಸಮಾಜದ ಬಂಧುಗಳು ಸೇರಿ ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಭೋವಿ ಸಮಾಜದ ಗೌರವಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್,ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನೆ ಕಾರ್ಯದರ್ಶಿ ರಘು, ವೆಂಕಟರಾಮ್,ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ,ಮುಖಂಡರು ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಬೋವಿ, ಪ್ರಕಾಶ್,ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ ,ಶಿವಪುರನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ,ಮತ್ತು ಸಮಾಜದ ಮುಖಂಡರು ಸೇರಿದಂತೆ ಅಧಿಕಾರಿಗಳು ವರ್ಗದವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ

    November 15, 2025

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.