nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026
    Facebook Twitter Instagram
    ಟ್ರೆಂಡಿಂಗ್
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ
    ತುಮಕೂರು January 14, 2025

    ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ

    By adminJanuary 14, 2025No Comments2 Mins Read
    saragur

    ಸರಗೂರು : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

    ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು 853 ನೇ ಸಿದ್ದರಾಮೇಶ್ವರ ಜಯಂತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.


    Provided by
    Provided by

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

    ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.
    ಮುಂದಿನ ತಿಂಗಳು ನಮ್ಮ ಸಮಾಜದ ಸ್ವಾಮಿಜೀ ಮತ್ತು ಶಾಸಕರ ದಿನಾಂಕವನ್ನ ಪಡೆದು ತಾಲ್ಲೋಕಿನಾದ್ಯಂತಹ ಸಮಾಜದ ಬಂಧುಗಳು ಸೇರಿ ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಭೋವಿ ಸಮಾಜದ ಗೌರವಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್,ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನೆ ಕಾರ್ಯದರ್ಶಿ ರಘು, ವೆಂಕಟರಾಮ್,ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ,ಮುಖಂಡರು ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಬೋವಿ, ಪ್ರಕಾಶ್,ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ ,ಶಿವಪುರನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ,ಮತ್ತು ಸಮಾಜದ ಮುಖಂಡರು ಸೇರಿದಂತೆ ಅಧಿಕಾರಿಗಳು ವರ್ಗದವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಕೊರಟಗೆರೆ : ತಹಶೀಲ್ದಾರ್ ಕೆ.ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಎಸ್.ಸಿ.…

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.