nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ

    September 10, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    • ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ
    • ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ
    • ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ
    ತುಮಕೂರು January 14, 2025

    ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ

    By adminJanuary 14, 2025No Comments2 Mins Read
    saragur

    ಸರಗೂರು : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

    ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು 853 ನೇ ಸಿದ್ದರಾಮೇಶ್ವರ ಜಯಂತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

    ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.
    ಮುಂದಿನ ತಿಂಗಳು ನಮ್ಮ ಸಮಾಜದ ಸ್ವಾಮಿಜೀ ಮತ್ತು ಶಾಸಕರ ದಿನಾಂಕವನ್ನ ಪಡೆದು ತಾಲ್ಲೋಕಿನಾದ್ಯಂತಹ ಸಮಾಜದ ಬಂಧುಗಳು ಸೇರಿ ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಭೋವಿ ಸಮಾಜದ ಗೌರವಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್,ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನೆ ಕಾರ್ಯದರ್ಶಿ ರಘು, ವೆಂಕಟರಾಮ್,ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ,ಮುಖಂಡರು ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಬೋವಿ, ಪ್ರಕಾಶ್,ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ ,ಶಿವಪುರನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ,ಮತ್ತು ಸಮಾಜದ ಮುಖಂಡರು ಸೇರಿದಂತೆ ಅಧಿಕಾರಿಗಳು ವರ್ಗದವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ

    September 10, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ನಡುವೆ ಸಂಭವಿಸಿದ…

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ

    September 10, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.