nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ

    December 17, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ
    • ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?
    • ’45’ ಚಿತ್ರದ ಟ್ರೇಲರ್ ಬಿಡುಗಡೆ: ಡಿಸೆಂಬರ್ 25ಕ್ಕೆ ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಬ್ಬರ!
    • ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ  ಅದ್ದೂರಿ ಆಚರಣೆ,  ಸಿಕ್ಕಿದ ಗಿಫ್ಟ್ ಏನು ಗೊತ್ತಾ?
    • ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ
    ತುಮಕೂರು January 14, 2025

    ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ

    By adminJanuary 14, 2025No Comments2 Mins Read
    saragur

    ಸರಗೂರು : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

    ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು 853 ನೇ ಸಿದ್ದರಾಮೇಶ್ವರ ಜಯಂತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.


    Provided by
    Provided by

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

    ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.
    ಮುಂದಿನ ತಿಂಗಳು ನಮ್ಮ ಸಮಾಜದ ಸ್ವಾಮಿಜೀ ಮತ್ತು ಶಾಸಕರ ದಿನಾಂಕವನ್ನ ಪಡೆದು ತಾಲ್ಲೋಕಿನಾದ್ಯಂತಹ ಸಮಾಜದ ಬಂಧುಗಳು ಸೇರಿ ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಭೋವಿ ಸಮಾಜದ ಗೌರವಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್,ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನೆ ಕಾರ್ಯದರ್ಶಿ ರಘು, ವೆಂಕಟರಾಮ್,ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ,ಮುಖಂಡರು ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಬೋವಿ, ಪ್ರಕಾಶ್,ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ ,ಶಿವಪುರನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ,ಮತ್ತು ಸಮಾಜದ ಮುಖಂಡರು ಸೇರಿದಂತೆ ಅಧಿಕಾರಿಗಳು ವರ್ಗದವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?

    December 17, 2025

    ಎತ್ತಿನಹೊಳೆ ಯೋಜನೆ: ಜನ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ

    December 17, 2025

    ಬೆಂಗಳೂರು: ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ…

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025

    ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.