nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ
    ತುಮಕೂರು January 14, 2025

    ಸಂತರ ವಿಚಾರ, ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ: ವೆಂಕಟೇಶ್ ಕರೆ

    By adminJanuary 14, 2025No Comments2 Mins Read
    saragur

    Provided by
    Provided by

    ಸರಗೂರು : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

    ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು 853 ನೇ ಸಿದ್ದರಾಮೇಶ್ವರ ಜಯಂತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

    ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
    ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.
    ಮುಂದಿನ ತಿಂಗಳು ನಮ್ಮ ಸಮಾಜದ ಸ್ವಾಮಿಜೀ ಮತ್ತು ಶಾಸಕರ ದಿನಾಂಕವನ್ನ ಪಡೆದು ತಾಲ್ಲೋಕಿನಾದ್ಯಂತಹ ಸಮಾಜದ ಬಂಧುಗಳು ಸೇರಿ ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಭೋವಿ ಸಮಾಜದ ಗೌರವಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್,ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನೆ ಕಾರ್ಯದರ್ಶಿ ರಘು, ವೆಂಕಟರಾಮ್,ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ,ಮುಖಂಡರು ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಬೋವಿ, ಪ್ರಕಾಶ್,ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ ,ಶಿವಪುರನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ,ಮತ್ತು ಸಮಾಜದ ಮುಖಂಡರು ಸೇರಿದಂತೆ ಅಧಿಕಾರಿಗಳು ವರ್ಗದವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

     ರಾಘವೇಂದ್ರ ಅಡಿಗ ಎಚ್ಚೆನ್. ನಟಿ, ನಿರ್ಮಾಪಕಿ, ನಿರ್ದೇಶಕಿ ಸುಷ್ಮಾ ವೀರ್ ಈಗ ರಂಗಗೀತೆ ಪರಂಪರೆಗೆ ಹೊಸಲೇಪನ ಕೊಡಲು  ಮುಂದಾಗಿದ್ದಾರೆ. ಇತ್ತೀಚೆಗೆ…

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.