nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಮಾರ್ಟ್ ಸಿಟಿಯಿಂದ ಅಸಾಧಾರಣ ಸಾಧನೆ : IIMB ವರದಿಯಲ್ಲಿ ಉಲ್ಲೇಖ
    ತುಮಕೂರು January 8, 2025

    ಸ್ಮಾರ್ಟ್ ಸಿಟಿಯಿಂದ ಅಸಾಧಾರಣ ಸಾಧನೆ : IIMB ವರದಿಯಲ್ಲಿ ಉಲ್ಲೇಖ

    By adminJanuary 8, 2025No Comments2 Mins Read
    smartcity

    ತುಮಕೂರು: ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ತಂತ್ರಜ್ಞಾನದಲ್ಲಿ ಸಾಧಿಸಿರುವ ಅಸಾಧಾರಣ ಸಾಧನೆಗಳನ್ನು ಇತ್ತೀಚಿನ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(IIMB) ತನ್ನ ವರದಿಯಲ್ಲಿ ಪ್ರಮುಖವಾದ 3 ನವೀನ ವಿಧಾನಗಳ ಅಳವಡಿಕೆ ಕುರಿತು ದಾಖಲಿಸಿದೆ.

    ಅಭಿವೃದ್ಧಿ ಹೊಂದುತ್ತಿರುವ ನಗರಗಳಲ್ಲಿ ಅಳವಡಿಸಿಕೊಳ್ಳುತ್ತಿರುವ ನೂತನ ಉಪಕ್ರಮಗಳನ್ನು ದಾಖಲಿಸುವ ಮತ್ತು ಅವುಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ 2022ರಲ್ಲಿ ಪ್ರಾರಂಭಿಸಿರುವ ‘SAAR'(Smart Cities &Academic Research) ಸಂಶೋಧನಾ ಅಧ್ಯಯನದಲ್ಲಿ ಈ ಅಂಶಗಳನ್ನು ಗುರುತಿಸಲಾಗಿದೆ.

    ಮಹಿಳಾ ಸುರಕ್ಷತೆ:

    ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿನ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್(ICCC) ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ 70 ಆಯಕಟ್ಟಿನ ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಅಅಖಿಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ 24/7 ಮೇಲ್ವಿಚಾರಣೆ ಮತ್ತು ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಗಳೊಂದಿಗೆ 41 ತುರ್ತು ಕರೆ ಬಾಕ್ಸ್ ಗಳ ಸ್ಥಾಪಿಸುವ ಮೂಲಕ ಮಹಿಳಾ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಾಗಿದೆ. ಪರಿಣಾಮಕಾರಿ ಕಣ್ಗಾವಲು ವ್ಯವಸ್ಥೆಯಿಂದ ಮಹಿಳೆಯರ ವಿರುದ್ಧದ ಅಪರಾಧಗಳು, ನಿರ್ಧಿಷ್ಟವಾಗಿ ಚೈನ್–ಸ್ನ್ಯಾಚಿಂಗ್ ಮತ್ತು ಆಕ್ರಮಣಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ವರದಿಯಲ್ಲಿ ದಾಖಲಿಸಲಾಗಿದೆ. ವರದಿಯನ್ನು ವೆಬ್ ಲಿಂಕ್ https://www.iimb.ac.in/node/13673 ನಿಂದ ಡೌನ್ ಲೋಡ್ ಮಾಡಬಹುದು.

    ಶೈಕ್ಷಣಿಕ ಸುಧಾರಣೆ :

    ತುಮಕೂರಿನ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಶಿಕ್ಷಣ ಉಪಕ್ರಮಗಳು ಕಲಿಕೆಯ ಪರಿಸರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ. ಈ ಯೋಜನೆಯಡಿ 17 ಸರ್ಕಾರಿ ಶಾಲೆಗಳು ಮತ್ತು 2 ಪಿಯು ಕಾಲೇಜುಗಳಲ್ಲಿ ಅಳವಡಿಸಲಾಗಿರುವ ಸ್ಮಾರ್ಟ್ ಕ್ಲಾಸ್ ರೂಮ್, ಐಸಿಟಿ ಲ್ಯಾಬ್ ಮತ್ತು ಲ್ಯಾಂಗ್ವೇಜ್ ಲ್ಯಾಬ್ಗಳು ಸೇರಿದಂತೆ ಡಿಜಿಟಲ್ ಕಲಿಕಾ ಸಾಧನೆಗಳಿಂದ ಶೇ.22ರಷ್ಟು ದಾಖಲಾತಿಯನ್ನು ಹೆಚ್ಚಿಸುವುದರೊಂದಿಗೆ ಶೈಕ್ಷಣಿಕ ಫಲಿತಾಂಶಗಳ ಸುಧಾರಣೆಯಾಗಿದೆ.

    ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಮತ್ತು ಇಂಟರ್ನೆಟ್ ಸೌಲಭ್ಯಗಳೊಂದಿಗೆ ಸಕ್ರಿಯಗೊಳಿಸಲಾದ 20 ಡೆಸ್ಕ್ಟಾಪ್ ವ್ಯವಸ್ಥೆಗಳಲ್ಲಿ ಸಾಮಾನ್ಯ ಕಲಿಕೆ ಮತ್ತು ಅಂಧರಿಗಾಗಿ ಉಚಿತವಾಗಿ ಲಭ್ಯವಿರುವ ಬ್ರೆöÊಲ್ ಲೈಬ್ರರಿಯೊಂದಿಗೆ ತುಮಕೂರು ಡಿಜಿಟಲ್ ಶಿಕ್ಷಣದ ಕೇಂದ್ರವಾಗಿ ಡಿಜಿಟಲ್ ಗ್ರಂಥಾಲಯವನ್ನು ಅನುಷ್ಠಾನಗೊಳಿಸಲಾಗಿದೆ.  ಈ ಡಿಜಿಟಲ್ ಗ್ರಂಥಾಲಯದ ಮಾಹಿತಿಗಾಗಿ ಜಾಲತಾಣ https://www.iimb.ac.in/node/13672 ನಿಂದ ಡೌನ್ ಲೋಡ್ ಮಾಡುವ ಮೂಲಕ ವೀಕ್ಷಿಸಬಹುದು.

    ನಾಗರಿಕ ಸೇವೆಗಳಿಗಾಗಿ ಮೊಬೈಲ್ ಅಪ್ಲಿಕೇಶನ್ ಗಳು:

    ನಗರದ ಆಡಳಿತ ಮತ್ತು ನಾಗರಿಕರ ಅನುಕೂಲತೆಯನ್ನು ಹೆಚ್ಚಿಸಲು ತುಮಕೂರು ಸ್ಮಾರ್ಟ್ ಸಿಟಿ ಮೊಬೈಲ್ ಅಪ್ಲಿಕೇಶನ್(SCMA)ನಡಿ ಒಂದೇ ವೇದಿಕೆಯಲ್ಲಿ ತೆರಿಗೆ ಪಾವತಿ, ಪ್ರಮಾಣಪತ್ರ ನೀಡುವಿಕೆ ಮತ್ತು ಕುಂದು ಕೊರತೆ ಪರಿಹಾರ ಸೇರಿದಂತೆ ಸ್ವಯಂಚಾಲಿತ ಪ್ರಕ್ರಿಯೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಹಾಗೂ ಭ್ರಷ್ಟಾಚಾರವನ್ನು ಕಡಿಮೆ ಮಾಡಲು ಈ ಮೊಬೈಲ್ ಅಪ್ಲಿಕೇಷನ್ಗಳು ನಗರ ವಾಸಿಗಳಿಗೆ ಸಮಾನ ಅನುಕೂಲವನ್ನು ಕಲ್ಪಿಸಿದೆ. ಮೊಬೈಲ್ ಅಪ್ಲಿಕೇಷನ್ ಗಳ ಮಾಹಿತಿಯನ್ನು ವೆಬ್ಲಿಂಕ್ https://www.iimb.ac.in/node/13691 ನಿಂದ ಡೌನ್ಲೋಡ್ ಮಾಡಬಹುದು.

    ಒಟ್ಟಾರೆ, ಮಹಿಳಾ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ಅಪ್ಲಿಕೇಶನ್ಗಳಲ್ಲಿ ತುಮಕೂರಿನ ಸಾಧನೆಗಳು ಸುರಕ್ಷಿತವಾಗಿದ್ದು, ನಗರಾಭಿವೃದ್ಧಿಗೆ ಮಾನದಂಡವಾಗಿ ತುಮಕೂರು ತಂತ್ರಜ್ಞಾನ-ಚಾಲಿತ ಆಡಳಿತದ ಪರಿವರ್ತಕ ಸಾಮರ್ಥ್ಯಗಳು ನಗರದ ಬೆಳವಣಿಗೆಗೆ ಹಿಡಿದ ಕೈಗನ್ನಡಿಯಾಗಿದೆ.

    ಸ್ಮಾರ್ಟ್ ಸಿಟಿಯ ಈ ಸಾಧನೆಗಳು ಕೇವಲ ಮೈಲಿಗಲ್ಲುಗಳಲ್ಲ. ನಗರದ ಪ್ರಗತಿ ಹಾದಿಯಲ್ಲಿ ವಿಶ್ವಾಸ ತೋರಿರುವ ತುಮಕೂರಿನ ನಾಗರಿಕರಿಗೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ. ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

    ಸ್ಮಾರ್ಟ್ ಸಿಟಿ ಯೋಜನೆಯ ಹೆಚ್ಚಿನ ವಿವರಗಳಿಗಾಗಿ ತುಮಕೂರು Iಅಅಅ ಅಥವಾ 0816-2273400 / 155304 / 7304975519(WhatsApp)ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.