nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ

    November 2, 2025

    ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ

    November 2, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    • ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ
    • ಕೊರಟಗೆರೆ: ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ: ಅಧ್ಯಕ್ಷರಾಗಿ ಈಶ್ವರಯ್ಯ,  ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ
    • “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–2025” ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ
    Uncategorized November 5, 2024

    ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ

    By adminNovember 5, 2024No Comments1 Min Read
    tipaturu

    ತುಮಕೂರು: ಜಿಲ್ಲೆ ತಿಪಟೂರು ತಾಲ್ಲೂಕಿನ ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಅಕ್ರಮವಾಗಿ ಸ್ವಚ್ಚತಾ ಕಾಮಗಾರಿ ಬಿಲ್ ಮಾಡಲಾಗಿದೆ ಎಂದು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ಮಾಡುತ್ತಿರುವ ಆರೋಪ ನಿರಾಧಾರವಾಗಿದ್ದು, ರಾಜಕೀಯ ಪ್ರೇರಿತವಾಗಿ ಸಿದ್ದಯ್ಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಳುವನೇರಲು ಗ್ರಾಮಪಂಚಾಯ್ತಿ ಅಧ್ಯಕ್ಷೆ ಲಲಿತಾ ಆಕ್ಷೇಪ ವ್ಯಕ್ತಪಡಿಸಿದ್ದು, ಸದಸ್ಯರ ವರ್ತನೆ ತೀವ್ರ ಖಂಡನೀಯ ಎಂದು ತಿಳಿಸಿದರು.

    ನಗರದ ಕಲ್ಪತರು ಗ್ರ್ಯಾಂಡ್ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ,  ಬಳುವನೇರಲು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ನನ್ನ ಮೇಲೆ ಸುಳ್ಳು ಅರೋಪ ಮಾಡುತ್ತಿದ್ದಾರೆ.


    Provided by
    Provided by

    ನಮ್ಮ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯ್ತಿ ನಿಯಮಗಳಂತೆ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಆಡಳಿತ ನಡೆಸಲಾಗುತ್ತಿದ್ದು, ಸಿದ್ದಯ್ಯ ಎನ್ನುವ ಸದಸ್ಯರು ನಾನು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಸುಳ್ಳು ಆರೋಪಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ಕೆಲಸಗಳನ್ನ ಮಾಡದೇ ಬಿಲ್ ಮಾಡಿಕೊಡಿ ಎಂದು ಒತ್ತಾಯಿಸುತ್ತಿದ್ದು, ನನಗೆ ಬಿಲ್ ಮಾಡಿಕೊಡದಿದ್ದರೆ, ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಸುಳ್ಳು ದೂರು ನೀಡಿ ಕೆಟ್ಟ ಹೆಸರು ಬರುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದು ಸಿದ್ದಯ್ಯ ಅವರ ಮೇಲೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

    ಗ್ರಾಮಪಂಚಾಯ್ತಿ ಸದಸ್ಯ ಮರುಳಪ್ಪ ಮಾತನಾಡಿ, ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಗ್ರಾಮಪಂಚಾಯ್ತಿ ನಿಯಮದಂತೆ ಆಡಳಿತ ನಡೆಸಲಾಗುತ್ತಿದೆ. ಸಿದ್ದಯ್ಯ ನವರ ಅಕ್ರಮಗಳಿಗೆ ಅವಕಾಶ ನೀಡದ ಕಾರಣ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುತ್ತಿರುವ ಸಿದ್ದಯ್ಯ ನವರ ಮೇಲೆ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

    ಪತ್ರಿಕಾಘೋಷ್ಠಿಯಲ್ಲಿ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಹಿರೇಲಿಂಗಯ್ಯ, ಭಾಗ್ಯಮ್ಮ, ಪ್ರಮೀಳಾ ಕೆ.ಎಸ್.ಶಿವಸ್ವಾಮಿ ಬಿ. ಮುಂತಾದವರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ…

    ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ

    November 2, 2025

    ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ

    November 2, 2025

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.