nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ
    Uncategorized November 5, 2024

    ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ

    By adminNovember 5, 2024No Comments1 Min Read
    tipaturu

    ತುಮಕೂರು: ಜಿಲ್ಲೆ ತಿಪಟೂರು ತಾಲ್ಲೂಕಿನ ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಅಕ್ರಮವಾಗಿ ಸ್ವಚ್ಚತಾ ಕಾಮಗಾರಿ ಬಿಲ್ ಮಾಡಲಾಗಿದೆ ಎಂದು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ಮಾಡುತ್ತಿರುವ ಆರೋಪ ನಿರಾಧಾರವಾಗಿದ್ದು, ರಾಜಕೀಯ ಪ್ರೇರಿತವಾಗಿ ಸಿದ್ದಯ್ಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಳುವನೇರಲು ಗ್ರಾಮಪಂಚಾಯ್ತಿ ಅಧ್ಯಕ್ಷೆ ಲಲಿತಾ ಆಕ್ಷೇಪ ವ್ಯಕ್ತಪಡಿಸಿದ್ದು, ಸದಸ್ಯರ ವರ್ತನೆ ತೀವ್ರ ಖಂಡನೀಯ ಎಂದು ತಿಳಿಸಿದರು.

    ನಗರದ ಕಲ್ಪತರು ಗ್ರ್ಯಾಂಡ್ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ,  ಬಳುವನೇರಲು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ನನ್ನ ಮೇಲೆ ಸುಳ್ಳು ಅರೋಪ ಮಾಡುತ್ತಿದ್ದಾರೆ.


    Provided by
    Provided by

    ನಮ್ಮ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯ್ತಿ ನಿಯಮಗಳಂತೆ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಆಡಳಿತ ನಡೆಸಲಾಗುತ್ತಿದ್ದು, ಸಿದ್ದಯ್ಯ ಎನ್ನುವ ಸದಸ್ಯರು ನಾನು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಸುಳ್ಳು ಆರೋಪಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ಕೆಲಸಗಳನ್ನ ಮಾಡದೇ ಬಿಲ್ ಮಾಡಿಕೊಡಿ ಎಂದು ಒತ್ತಾಯಿಸುತ್ತಿದ್ದು, ನನಗೆ ಬಿಲ್ ಮಾಡಿಕೊಡದಿದ್ದರೆ, ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಸುಳ್ಳು ದೂರು ನೀಡಿ ಕೆಟ್ಟ ಹೆಸರು ಬರುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದು ಸಿದ್ದಯ್ಯ ಅವರ ಮೇಲೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

    ಗ್ರಾಮಪಂಚಾಯ್ತಿ ಸದಸ್ಯ ಮರುಳಪ್ಪ ಮಾತನಾಡಿ, ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಗ್ರಾಮಪಂಚಾಯ್ತಿ ನಿಯಮದಂತೆ ಆಡಳಿತ ನಡೆಸಲಾಗುತ್ತಿದೆ. ಸಿದ್ದಯ್ಯ ನವರ ಅಕ್ರಮಗಳಿಗೆ ಅವಕಾಶ ನೀಡದ ಕಾರಣ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುತ್ತಿರುವ ಸಿದ್ದಯ್ಯ ನವರ ಮೇಲೆ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

    ಪತ್ರಿಕಾಘೋಷ್ಠಿಯಲ್ಲಿ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಹಿರೇಲಿಂಗಯ್ಯ, ಭಾಗ್ಯಮ್ಮ, ಪ್ರಮೀಳಾ ಕೆ.ಎಸ್.ಶಿವಸ್ವಾಮಿ ಬಿ. ಮುಂತಾದವರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: KPS–ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸಿರಾ ತಾಲೂಕಿನ ಜೋಡಿದೇವರಹಳ್ಳಿ ಮತ್ತು ನಾಗೇನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು…

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.