nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ

    August 17, 2025

    ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ

    August 17, 2025
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!
    • ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ
    • ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ
    • ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು
    • ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’: ಅಭಿಮಾನಿಗಳಿಗೆ ಸಾಥ್ ನೀಡಿದ ನಟ ಅನಿರುದ್ಧ
    • ದೇವಲಕೆರೆ ಗ್ರಾಮದಲ್ಲಿ ರಸ್ತೆಯಲ್ಲೇ ಹರಿಯುತ್ತಿರುವ ಚರಂಡಿ ನೀರು: ಸಾಂಕ್ರಾಮಿಕ ರೋಗದ ಭೀತಿ ಸೃಷ್ಟಿ
    • ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು: ಟೂಡ ಶಶಿಧರ್
    • ಪ.ಜಾತಿ ಒಳ ಮೀಸಲಾತಿ ಜಾರಿಗೆ ಮಾದಿಗ ಹೋರಾಟ ಸಮಿತಿ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ
    Uncategorized November 5, 2024

    ಬಳುವನೇರಲು ಗ್ರಾಮ ಪಂಚಾಯ್ತಿ ವಿರುದ್ಧ ಸುಳ್ಳು ಆರೋಪ: ಅಧ್ಯಕ್ಷರಿಂದ ಖಂಡನೆ

    By adminNovember 5, 2024No Comments1 Min Read
    tipaturu

    ತುಮಕೂರು: ಜಿಲ್ಲೆ ತಿಪಟೂರು ತಾಲ್ಲೂಕಿನ ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಅಕ್ರಮವಾಗಿ ಸ್ವಚ್ಚತಾ ಕಾಮಗಾರಿ ಬಿಲ್ ಮಾಡಲಾಗಿದೆ ಎಂದು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ಮಾಡುತ್ತಿರುವ ಆರೋಪ ನಿರಾಧಾರವಾಗಿದ್ದು, ರಾಜಕೀಯ ಪ್ರೇರಿತವಾಗಿ ಸಿದ್ದಯ್ಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಳುವನೇರಲು ಗ್ರಾಮಪಂಚಾಯ್ತಿ ಅಧ್ಯಕ್ಷೆ ಲಲಿತಾ ಆಕ್ಷೇಪ ವ್ಯಕ್ತಪಡಿಸಿದ್ದು, ಸದಸ್ಯರ ವರ್ತನೆ ತೀವ್ರ ಖಂಡನೀಯ ಎಂದು ತಿಳಿಸಿದರು.

    ನಗರದ ಕಲ್ಪತರು ಗ್ರ್ಯಾಂಡ್ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ,  ಬಳುವನೇರಲು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ನನ್ನ ಮೇಲೆ ಸುಳ್ಳು ಅರೋಪ ಮಾಡುತ್ತಿದ್ದಾರೆ.


    Provided by
    Provided by

    ನಮ್ಮ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯ್ತಿ ನಿಯಮಗಳಂತೆ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಆಡಳಿತ ನಡೆಸಲಾಗುತ್ತಿದ್ದು, ಸಿದ್ದಯ್ಯ ಎನ್ನುವ ಸದಸ್ಯರು ನಾನು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಸುಳ್ಳು ಆರೋಪಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ಕೆಲಸಗಳನ್ನ ಮಾಡದೇ ಬಿಲ್ ಮಾಡಿಕೊಡಿ ಎಂದು ಒತ್ತಾಯಿಸುತ್ತಿದ್ದು, ನನಗೆ ಬಿಲ್ ಮಾಡಿಕೊಡದಿದ್ದರೆ, ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಸುಳ್ಳು ದೂರು ನೀಡಿ ಕೆಟ್ಟ ಹೆಸರು ಬರುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದು ಸಿದ್ದಯ್ಯ ಅವರ ಮೇಲೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

    ಗ್ರಾಮಪಂಚಾಯ್ತಿ ಸದಸ್ಯ ಮರುಳಪ್ಪ ಮಾತನಾಡಿ, ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಗ್ರಾಮಪಂಚಾಯ್ತಿ ನಿಯಮದಂತೆ ಆಡಳಿತ ನಡೆಸಲಾಗುತ್ತಿದೆ. ಸಿದ್ದಯ್ಯ ನವರ ಅಕ್ರಮಗಳಿಗೆ ಅವಕಾಶ ನೀಡದ ಕಾರಣ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುತ್ತಿರುವ ಸಿದ್ದಯ್ಯ ನವರ ಮೇಲೆ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

    ಪತ್ರಿಕಾಘೋಷ್ಠಿಯಲ್ಲಿ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಹಿರೇಲಿಂಗಯ್ಯ, ಭಾಗ್ಯಮ್ಮ, ಪ್ರಮೀಳಾ ಕೆ.ಎಸ್.ಶಿವಸ್ವಾಮಿ ಬಿ. ಮುಂತಾದವರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025

    ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

    August 4, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಯತ್ನಾಳ್ ಗೆ ಮುತ್ತಿಗೆ ಹಾಕಿ ಕಪ್ಪುಬಟ್ಟೆ ಪ್ರದರ್ಶಿಸಿದ ಯುವಕರು!

    August 17, 2025

    ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ…

    ಲಾರಿಗೆ ಡಿಕ್ಕಿ ಹೊಡೆದ KSRTC ಬಸ್: ಇಬ್ಬರು ಸಾವು, ಹಲವರಿಗೆ ಗಾಯ

    August 17, 2025

    ದರ್ಶನ್ ಸೋಷಿಯಲ್ ಮೀಡಿಯಾ ನಿರ್ವಹಿಸಲಿದ್ದಾರೆ ಪತ್ನಿ ವಿಜಯಲಕ್ಷ್ಮೀ

    August 17, 2025

    ಪ್ರೀತ್ಸೆ ಅಂತ ಎದೆಗೆ ಇರಿದುಕೊಂಡ ಯುವಕ: ಪೋಕ್ಸೋ ಕೇಸ್ ದಾಖಲು

    August 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.