nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ

    October 15, 2025

    ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ

    October 15, 2025

    ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

    October 15, 2025
    Facebook Twitter Instagram
    ಟ್ರೆಂಡಿಂಗ್
    • ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ
    • ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    • ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ
    • ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ
    • ಪರಿಶಿಷ್ಟರ ಸಮಸ್ಯೆ ಆಲಿಸದ ಡಿವೈಎಸ್‌ ಪಿ, ಪಿಎಸ್ ಐ: ಕುಂದುಕೊರತೆ ಸಭೆಗೆ ಆಗಮಿಸಿದ ಎಎಸ್ ಪಿ
    • ಶಿರಾ: ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರು ಕಂಗಾಲು
    • ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!
    • ಸಾಮಾಜಿಕ ಬಹಿಷ್ಕಾರ ಆರೋಪ: ಸಾಗರೆ ಗ್ರಾಮಕ್ಕೆ ತಹಶೀಲ್ದಾರ್ ಮೋಹನಕುಮಾರಿ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!
    ಗುಬ್ಬಿ October 15, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    By adminOctober 15, 2025No Comments1 Min Read
    gubbi

    ಗುಬ್ಬಿ: ತಾಲ್ಲೂಕಿನಲ್ಲಿ ಹೆದ್ದಾರಿ ಹಾಗೂ ವರ್ತುಲ ರಸ್ತೆಗಳ ಸಮೀಪದ ಗ್ರಾಮಸ್ಥರು ರಸ್ತೆಗಳ ಎರಡೂ ಬದಿಗಳಲ್ಲಿ ಹಾಗೂ ಹೆದ್ದಾರಿಯ ವಿಭಜಕಗಳ ಮಧ್ಯೆ ಬೆಳೆದಿರುವ ಹುಲ್ಲಿನಲ್ಲಿ ರಾಸುಗಳನ್ನು ಬಿಟ್ಟು ಮೇಯಿಸುತ್ತಿದ್ದು, ಇದರಿಂದ ಅಪಘಾತಗಳ ಹೆಚ್ಚಾಗಲು ಕಾರಣವಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಈ ಮೊದಲೆಲ್ಲ ರೈತರು ತಮ್ಮ ಜಮೀನುಗಳಲ್ಲಿಯೇ ರಾಸುಗಳನ್ನು ಮೇಯಿಸುತ್ತಿದ್ದರು. ಜಮೀನು ಬದುಗಳಲ್ಲಿ ವಿವಿಧ ರೀತಿಯ ಗಿಡ, ಹುಲ್ಲುಗಳನ್ನು ತಿನ್ನುತ್ತಿದ್ದರಿಂದ ರಾಸುಗಳ ಆರೋಗ್ಯವು ಉತ್ತಮವಾಗಿರುತ್ತಿತ್ತು. ಜೊತೆಗೆ ಗುಣಮಟ್ಟದ ಹಾಲನ್ನು ಪಡೆಯಲು ಸಾಧ್ಯವಾಗುತ್ತಿತ್ತು. ಇತ್ತೀಚೆಗೆ ಹೆದ್ದಾರಿ ಹಾಗೂ ವರ್ತುಲ ರಸ್ತೆಗಳ ಬದಿಗಳಲ್ಲಿ ಹುಲ್ಲು ಸೊಗಸಾಗಿ ಬೆಳೆಯುತ್ತಿರುವುದರಿಂದ, ರಾಸುಗಳನ್ನು ಸುಲಭವಾಗಿ ಮೇಯಿಸಬಹುದು ಎಂಬ ಕಾರಣಕ್ಕಾಗಿ ರೈತರು ಅಲ್ಲಿಗೆ ಮೊರೆಹೋಗುತ್ತಿದ್ದಾರೆ.


    Provided by
    Provided by
    Provided by

    ಹೆದ್ದಾರಿ ಹಾಗೂ ವರ್ತುಲ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಜೊತೆಗೆ ವಾಹನಗಳು ವೇಗವಾಗಿ ಸಾಗುತ್ತಿರುವಾಗ ರಾಸುಗಳು ಅಡ್ಡಬಂದು ಅಪಘಾತಗಳು ಹೆಚ್ಚಾಗುತ್ತಿವೆ. ಇದರಿಂದ ರೈತರು ಹಾಗೂ ವಾಹನ ಸವಾರರಿಬ್ಬರೂ ತೊಂದರೆ ಅನುಭವಿಸುವಂತೆ ಆಗುತ್ತಿದೆ. ರಸ್ತೆ ವಿಭಜಕದ ಮಧ್ಯದಲ್ಲಿ ಮೇಯುತ್ತಿರುವ ರಾಸುಗಳು ವಾಹನಗಳು ಸಂಚರಿಸುವಾಗ ಅಡ್ಡ ಬಂದು ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಆಸ್ಪತ್ರೆ ಸೇರಿರುವ ನಿದರ್ಶನಗಳಿವೆ ಎನ್ನುವ ಆರೋಪಗಳು ಕೇಳಿ ಬಂದಿವೆ.

    ಹೆದ್ದಾರಿಯ ಬದಿಯಲ್ಲಿರುವ ಹುಲ್ಲುಗಳಲ್ಲಿ ವಾಹನದ ಹೊಗೆ, ಧೂಳು ಸೇರಿಕೊಳ್ಳುತ್ತಿವೆ. ಇದನ್ನು ಸೇವಿಸುವ ಹಸುಗಳಿಗೂ ಆಪತ್ತು, ಇನ್ನೊಂದೆಡೆ ಜನರು ಅಪಘಾತಕ್ಕೀಡಾಗುವ ಘಟನೆಗಳು ಕೂಡ ನಡೆಯುತ್ತಿದ್ದು, ಇವೆರಡನ್ನು ತಪ್ಪಿಸುವಂತೆ ಒತ್ತಾಯ ಕೇಳಿ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ

    October 15, 2025

    ಕೊರಟಗೆರೆ: ತಾಲ್ಲೂಕು ಟಿ.ಎ.ಪಿ.ಸಿ.ಎಂ.ಎಸ್ ಸಹಕಾರ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಅಯ್ಕೆ ಚುನಾವಣೆ ನಡೆಯಲಿದ್ದು, ಒಟ್ಟು 362…

    ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ

    October 15, 2025

    ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

    October 15, 2025

    ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ

    October 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.