nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ

    July 15, 2025

    ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿದ ಪಾಪಿ!

    July 15, 2025

    KSRTC ನೌಕರ ಹೃದಯಾಘಾತದಿಂದ ಸಾವು

    July 15, 2025
    Facebook Twitter Instagram
    ಟ್ರೆಂಡಿಂಗ್
    • ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ
    • ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿದ ಪಾಪಿ!
    • KSRTC ನೌಕರ ಹೃದಯಾಘಾತದಿಂದ ಸಾವು
    • ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ
    • ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ
    • ಹೃದಯಾಘಾತ: ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ವಾಪಸ್ ಬರುತ್ತಿದ್ದ ಯುವಕ ಸಾವು
    • ಮಗಳ ಆತ್ಮಹತ್ಯೆ ಕಣ್ಣಾರೆ ಕಂಡು ನೊಂದ ತಾಯಿಯಿಂದಲೂ ದುಡುಕಿನ ನಿರ್ಧಾರ!
    • ಸಂತೆಯಿಂದ ಮನೆಗೆ ಹೊರಟ ವ್ಯಕ್ತಿ ಕುಸಿದು ಬಿದ್ದ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕ್ಫ್ ನೋಟಿಸ್ ವಿರುದ್ಧದ ಹೋರಾಟ: ಬಿಜೆಪಿಗೆ ಬಿಜೆಪಿಯೇ ಶತ್ರು!
    ರಾಜ್ಯ ಸುದ್ದಿ November 24, 2024

    ವಕ್ಫ್ ನೋಟಿಸ್ ವಿರುದ್ಧದ ಹೋರಾಟ: ಬಿಜೆಪಿಗೆ ಬಿಜೆಪಿಯೇ ಶತ್ರು!

    By adminNovember 24, 2024No Comments1 Min Read
    bjp

    ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನಾ ಕಾರ್ಯಕ್ರಮವು ಮನೆಯೊಂದು ಹಲವು ಬಾಗಿಲು ಎನ್ನುವಂತಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣಕ್ಕೆ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಸವಾಲಾಗಿದ್ದಾರೆ.

    ವಕ್ಫ್ ನೋಟಿಸ್ ವಿರುದ್ಧ ನಾಳೆಯಿಂದ ಯತ್ನಾಳ್ ನೇತೃತ್ವದಲ್ಲಿ ಜಾಗೃತಿ ಅಭಿಯಾನ ಆರಂಭವಾಗಲಿದೆ. ಇದೇ ವೇಳೆ ಯತ್ನಾಳ್ ನೇತೃತ್ವದಲ್ಲಿ ನಡೆಯಲಿರುವ ಜಾಗೃತಿ ಅಭಿಯಾನಕ್ಕೆ ಪಕ್ಷದ ಯಾವುದೇ ಶಾಸಕರು, ಸಂಸದರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಯಾರೊಬ್ಬರೂ ಪಾಲ್ಗೊಳ್ಳಬಾರದು ಎಂದು ವಿಜಯೇಂದ್ರ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


    Provided by
    Provided by

    ಪಕ್ಷದ ವರಿಷ್ಟರ ಅನುಮತಿ ಪಡೆಯದೇ, ಪಕ್ಷದ ಚಿಹ್ನೆಯನ್ನು ಬಳಸದೆ ಒಬ್ಬ ವ್ಯಕ್ತಿಯ ಪ್ರತಿಷ್ಟೆಗಾಗಿ ನಡೆಸಲು ಮುಂದಾಗಿರುವ ಈ ಅಭಿಯಾನದಿಂದ ದೂರ ಉಳಿಯುವಂತೆ ಸೂಚನೆ ಕೊಡಲಾಗಿದೆ.

    ರಾಜ್ಯದಲ್ಲಿ ಬಿಜೆಪಿ ವಕ್ಫ್ ವಿರುದ್ಧ ಹೋರಾಟ ಹಮಿಕೊಂಡರೆ, ಯತ್ನಾಳ್ ಟೀಂ ಪ್ರತ್ಯೇಕ ಹೋರಾಟ ಹಮ್ಮಿಕೊಂಡಿದೆ. ಯತ್ನಾಳ್ ಟೀಂ ಬೀದರ್ನಿಂದ ಚಾಮರಾಜನಗರದವರೆಗೆ ಹೋರಾಟ ಜಾಥಾ ಹಮಿಕೊಂಡಿದೆ.

    ಈ ನಡುವೆ 3 ತಂಡವಾಗಿ ವಕ್ಫ್ ವಿರುದ್ಧ ಬಿ.ವೈ.ವಿಜಯೇಂದ್ರ ತಂಡ ಜಾಗೃತಿ ಹೋರಾಟ ಹಮ್ಮಿಕೊಂಡಿದೆ. ಒಂದೇ ವಿಚಾರವಾಗಿ ಪಕ್ಷದಲ್ಲಿ ನಡೆಯುವ ಎರಡು ತಂಡಗಳ ಹೋರಾಟ ಸಾರ್ವಜನಿಕವಾಗಿ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ

    July 15, 2025

    ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿದ ಪಾಪಿ!

    July 15, 2025

    ಹೃದಯಾಘಾತ: ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ವಾಪಸ್ ಬರುತ್ತಿದ್ದ ಯುವಕ ಸಾವು

    July 15, 2025
    Our Picks

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ

    July 15, 2025

    ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ…

    ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿದ ಪಾಪಿ!

    July 15, 2025

    KSRTC ನೌಕರ ಹೃದಯಾಘಾತದಿಂದ ಸಾವು

    July 15, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.