nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳೆವಿಮೆ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗೆ ರೈತರಿಂದ ಆಕ್ಷೇಪಣೆ ಸಲ್ಲಿಸಲು ಮನವಿ
    ಕೊರಟಗೆರೆ February 17, 2025

    ಬೆಳೆವಿಮೆ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗೆ ರೈತರಿಂದ ಆಕ್ಷೇಪಣೆ ಸಲ್ಲಿಸಲು ಮನವಿ

    By adminFebruary 17, 2025No Comments1 Min Read
    m r rudhrappa

    ಕೊರಟಗೆರೆ : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023–24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊರಟಗೆರೆ ತಾಲ್ಲೂಕಿನಿಂದ 7,632 ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಬೆಳೆ ಸಮೀಕ್ಷೆಯೊಂದಿಗೆ ತಾಳೆಯಾಗದೆ ಅಂತಿಮವಾಗಿ ವಿಮಾ ಕಂಪನಿಯಿಂದ 59 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡಿರುವ ರೈತರ 4  ಪಟ್ಟಿಯನ್ನು ತಾಲ್ಲೂಕಿನ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳು ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಸೂಚನ ಫಲಕಗಳಲ್ಲಿ ಪ್ರದರ್ಶಿಸಿದ್ದು, ರೈತರು ಆಕ್ಷೇಪಣೆಗಳೇನಾದರು ಇದ್ದಲ್ಲಿ, ಸೂಕ್ತ ದಾಖಲಾತಿಗಳೊಂದಿಗೆ, ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಕೊರಟಗೆರೆ ರವರಿಗೆ 15 ದಿನಗೊಳಗಾಗಿ ಅರ್ಜಿ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕರಾದ ಎಂ.ಆರ್. ರುದ್ರಪ್ಪ ರವರು ತಿಳಿಸಿದ್ದಾರೆ.

    ರೈತರು ಆಕ್ಷೇಪಣೆ ಸಲ್ಲಿಸಲು ಬೆಳೆ ವಿಮೆಗೆ ನೋಂದಣಿ ಮಾಡಿರುವ ಬೆಳೆಯನ್ನು ಬೆಳೆದಿರುವ ಕುರಿತು ಈ ಕೆಳಕಂಡಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ತಿಳಿಸಿದೆ.


    Provided by
    Provided by
    1. 2023-24 ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು.

     

    1. ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಸಲ್ಲಿಸುವುದು.

     

    1. ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು APMC ಮಾರುಕಟ್ಟೆಗೆ ಮಾರಾಟ ಮಾಡಿದಲ್ಲಿ ಸದರಿ ದಾಖಲೆ ನೀಡುವುದು.

     

    1. ವಿಮೆಗೆ ನೋಂದಾಯಿತ ಬೆಳೆಯ ಬಿತ್ತನೆ ಬೀಜ ಖರೀದಿಸಿರುವ ಬಗ್ಗೆ ರಶೀದಿ ಇದ್ದಲ್ಲಿ ಸಲ್ಲಿಸುವುದು.

    ರೈತರಿಂದ ಬಂದಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಮಂಡಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ರೈತರಿಂದ ಯಾವುದೇ ಆಕ್ಷೇಪಣೆಗಳು 15 ದಿನದೊಳಗಾಗಿ ಬರದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಂತಿಮವಾಗಿ ತಿರಸ್ಕರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿಸಹಾಯಕ ಕೃಷಿ ನಿರ್ದೇಶಕರಾದ ಎಂ.ಆರ್.ರುದ್ರಪ್ಪ ರವರು ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು…

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.