nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ: ಯಾರಿಗೆಲ್ಲ ಟಿಕೆಟ್‌?
    ರಾಜ್ಯ ಸುದ್ದಿ March 21, 2024

    ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ: ಯಾರಿಗೆಲ್ಲ ಟಿಕೆಟ್‌?

    By adminMarch 21, 2024No Comments1 Min Read
    congress

    ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ.

    ಈ ನಡುವೆಯೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಉಮೇದುವಾರರ ಆಯ್ಕೆ ಬಾಕಿಯಿದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. ಈಗ 17 ಕ್ಷೇತ್ರಗಳನ್ನು ಒಳಗೊಂಡ ಎರಡನೇ ಪಟ್ಟಿ ಸಿದ್ದಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾವ ನಿರೀಕ್ಷೆಯಿದೆ.


    Provided by
    Provided by

    ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ ಹೆಚ್ಚಿನವರು ಹೊಸಬರು ಮತ್ತು ಯುವಕರು. ಜತೆಗೆ ರಾಜಕೀಯ ಕುಟುಂಬದ ಕುಡಿಗಳೂ ಇದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಂಡು ಬಳಿಕ ಎಐಸಿಸಿಗೆ ಮಾಹಿತಿ ತಲುಪಿಸಲಾಗುವುದು. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

    ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು

    ಚಿತ್ರದುರ್ಗ – ಚಂದ್ರಪ್ಪ

    ರಾಯಚೂರು – ಕುಮಾರ ನಾಯ್ಕ್

    ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್

    ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

    ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

    ಧಾರವಾಡ – ವಿನೋದ್ ಅಸೂಟಿ

    ಕೊಪ್ಪಳ – ರಾಜಶೇಖರ ಹಿಟ್ನಾಳ್

    ಕಲಬುರಗಿ – ರಾಧಾಕೃಷ್ಣ ದೊಡ್ಮನಿ

    ಬೀದರ್ – ಸಾಗರ್ ಖಂಡ್ರೆ

    ದಕ್ಷಿಣ ಕನ್ನಡ – ಪದ್ಮರಾಜ್

    ಮೈಸೂರು – ಎಂ.ಲಕ್ಷ್ಮಣ

    ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ

    ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್

    ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ

    ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

    ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್

    ಅಂತಿಮವಾಗದ ಕ್ಷೇತ್ರಗಳಿವು:

    ಕೋಲಾರ

    ಚಾಮರಾಜನಗರ

    ಚಿಕ್ಕಬಳ್ಳಾಪುರ

    ಬಳ್ಳಾರಿ

    admin
    • Website

    Related Posts

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

    January 26, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.