nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ
    ತುಮಕೂರು February 6, 2025

    ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

    By adminFebruary 6, 2025No Comments2 Mins Read
    photography competition

    ತುಮಕೂರು:  ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

    ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000 ರೂ., 25,000 ರೂ. ಹಾಗೂ 15,000 ರೂ.ಗಳ ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಅಕಾಡೆಮಿ ವತಿಯಿಂದ ಮಾರ್ಚ್ ತಿಂಗಳಲ್ಲಿ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.


    Provided by
    Provided by

     

    ಸ್ಪರ್ಧೆಯ ಷರತ್ತುಗಳು: 

    • ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ 1–1–2024 ರಿಂದ 31–1–2025ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
    • ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
    • ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
    • ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‍ಗಳು ಇರಬಾರದು.
    • ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನು JPEG format ನಲ್ಲಿ ಮಾತ್ರ ಸಲ್ಲಿಸಬೇಕು.
    • ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು 20”x 30” ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್‍ಗಳು 20”x 30” ಅಳತೆಯ, 300 ಆPI ನಲ್ಲಿದ್ದು ಕನಿಷ್ಠ 5 MB ಗಾತ್ರದಲ್ಲಿರಬೇಕು.
    • ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
    • ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
    • ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್‍ ಸೈಟ್‍ ನಲ್ಲಿಇರುವ ನಿಗಧಿತ ಅರ್ಜಿಯನ್ನು Down load ಮಾಡಿಕೊಂಡು ಭರ್ತಿ ಮಾಡಿ, ತಮ್ಮ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‍ಗಳನ್ನು photo.karnatakamediaacademy@gmail.com ಇ–ಮೇಲ್ ವಿಳಾಸಕ್ಕೆ ದಿನಾಂಕ: 15–02–2025 ರಂದು ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
    • ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು, ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
    • ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನು ನೀಡಲಾಗುವುದು.
    • ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448227768 ಹಾಗೂ 9449245980ಯನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.