nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ
    ಪಾವಗಡ August 22, 2024

    ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ

    By adminAugust 22, 2024No Comments1 Min Read
    pavagada

    ಪಾವಗಡ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು  ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.

    ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ ಮಧುಗಿರಿ,ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ,ಕ್ಷೇತ್ರ ಸಂಪನ್ಮೂಲಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಕನ್ನಡ ಭೋದಕರ ವೇದಿಕೆಯ 2 ನೇ ಪುನಃಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು  ಶೈಕ್ಷಣಿಕವಾಗಿ  ಮುಂದುವರೆಯಲು ಶಿಕ್ಷಕರ ಸೃಜನಾತ್ಮಕ ಚಟುವಟಿಕೆಗಳು ಅತ್ಯಗತ್ಯ ಮತ್ತು ಜಾನಪದದ ವಿಷಯಗಳ ಸೈದ್ಧಾಂತಿಕ ಪಠ್ಯ ಅಧ್ಯಯನಕ್ಕೆ  ಜಾನಪದೀಯ ಕಲಾ ಪ್ರಕಾರಗಳಾದ ಹಾಡು, ನೃತ್ಯ, ವಿವಿಧ ಜಾನಪದ ಕಲೆಗಳ ಕೌಶಲ್ಯದಿಂದಲೇ ಅವುಗಳನ್ನು ಸಮರ್ಥವಾಗಿ ಬಳಸಿಕೊಂಡು ಭವಿಷ್ಯ ಕಟ್ಟಲು ಸಹಕಾರಿಯಾಗಲಿದೆ ಎಂದರು.


    Provided by
    Provided by

    ಜೊತೆಗೆ ನೆನಪಿನ ಶಕ್ತಿ ವೃದ್ಧಿಸಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯಲು ಮಕ್ಕಳಿಗೆ ಪೂರಕವಾಗುತ್ತದೆ ಎಂದರು.

    ಕ್ರಮಬದ್ಧತೆಯ ಅಧ್ಯಯನದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಮಕ್ಕಳಲ್ಲಿ ಇನ್ನಷ್ಟು ಕಲಿಕಾಸಕ್ತಿ ಹೆಚ್ಚಿಸುವ ಶ್ರಮವನ್ನು ಕನ್ನಡ ಭಾಷಾ ಶಿಕ್ಷಕರು ಪಾರದರ್ಶಕವಾಗಿ ಮಾಡಬೇಕು ಎಂದು ಕಿವಿ ಮಾತು ತಿಳಿಸಿದರು.

    ಈ ಸಂದರ್ಭದಲ್ಲಿ  ಮುಖ್ಯ ಶಿಕ್ಷಕರಾದ ರಾಜಗೋಪಾಲ, ಕನ್ನಡ ಭಾಷಾ ವೇದಿಕೆಯ ಉಪಾಧ್ಯಕ್ಷರಾದ ಆರ್.ನರಸಿಂಹಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಂಗಪ್ಪ, ಶಿಕ್ಷಕರಾದ ಕಾಂತರಾಜು, ಅರುಣ ಪಿ.ಎಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕರು ನಾಗರಾಜು ಹಾಗೂ ನರಸೇಗೌಡ ಗಮಕ ವಾಚಕವನ್ನು ನೆರವೇರಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 5, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    December 1, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.