nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

    October 29, 2025
    Facebook Twitter Instagram
    ಟ್ರೆಂಡಿಂಗ್
    • ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ
    • ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
    • ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
    • “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ
    • ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ
    • ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ
    • ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    • ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಉಚಿತವಾದ ಸುಲಭವಾದ ಈ ವಿಧಾನವನ್ನು ಅನುಸರಿಸಿ
    ಸ್ಪೆಷಲ್ ನ್ಯೂಸ್ June 2, 2024

    ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಉಚಿತವಾದ ಸುಲಭವಾದ ಈ ವಿಧಾನವನ್ನು ಅನುಸರಿಸಿ

    By adminJune 2, 2024No Comments1 Min Read
    aadhaar

    ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ.

    ಉಚಿತ ಪರಿಷ್ಕರಣೆ ಸೇವೆಯು ಆನ್ಲೈನ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯವಾಗಿದೆ.


    Provided by
    Provided by
    Provided by

    https://myaadhaar.uidai.gov.in/ ವೆಬ್ ಸೈಟ್ ಗೆ ಲಾಗ್ ಇನ್ ಮಾಡಿ. ವಿಳಾಸವನ್ನು ನವೀಕರಿಸಲು ಮುಂದುವರಿಯಿರಿ’ ಆಯ್ಕೆಯನ್ನು ಆರಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ.’ಡಾಕ್ಯುಮೆಂಟ್ ಅಪ್ಡೇಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ; ನಿವಾಸಿಯ ಪ್ರಸ್ತುತ ವಿವರಗಳನ್ನು ಪ್ರದರ್ಶಿಸಲಾಗುತ್ತದೆ.

    ವಿವರಗಳನ್ನು ಪರಿಶೀಲಿಸಿ ಮತ್ತು ಮುಂದಿನ ಹೈಪರ್ ಲಿಂಕ್ ಕ್ಲಿಕ್ ಮಾಡಿ.ಈಗ ಡ್ರಾಪ್ಡೌನ್ ಪಟ್ಟಿಯಿಂದ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಆಯ್ಕೆ ಮಾಡಿ.ನಿಮ್ಮ ವಿಳಾಸಕ್ಕೆ ಸಂಬಂಧಿಸಿದ ಪುರಾವೆಗಳನ್ನು ಅಪ್ಲೋಡ್ ಮಾಡಿ

    ಈಗ ‘ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ ಮತ್ತು ನಿರ್ದಿಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯ 14 ಅಂಕಿಗಳ ನವೀಕರಣ ರೆಡ್ವೆಸ್ಟ್ ಸಂಖ್ಯೆ (ಯುಆರ್‌ಎನ್) ರಚಿಸಿದ ನಂತರ, ನಿಮ್ಮ ಆಧಾರ್ ನವೀಕರಣ ವಿನಂತಿಯನ್ನು ಅನುಮೋದಿಸಲಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ತುಮಕೂರು: ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಕಷ್ಟು ಎಚ್ಚರಿಕೆ, ಬುದ್ಧಿವಂತಿಕೆಯಿಂದ ಬಳಸಬೇಕಿದೆ ಎಂದು ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ ಮಾಡಿದರು. ತುಮಕೂರು…

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

    October 29, 2025

    “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ

    October 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.