nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026
    Facebook Twitter Instagram
    ಟ್ರೆಂಡಿಂಗ್
    • ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    • ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಾನೆ ದಾಳಿ: ವೃದ್ಧೆಯ ಕಾಲು ಮುರಿತ
    ಜಿಲ್ಲಾ ಸುದ್ದಿ February 10, 2024

    ಕಾಡಾನೆ ದಾಳಿ: ವೃದ್ಧೆಯ ಕಾಲು ಮುರಿತ

    By adminFebruary 10, 2024No Comments1 Min Read
    kodagu 2

    ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಕಾಡಾನೆಗಳು ರಾಜಾರೋಷವಾಗಿ ನಾಡಿನತ್ತ ಹೆಜ್ಜೆ ಹಾಕುತ್ತಿದ್ದು, ಕೃಷಿ ತೋಟಗಳಿಗೆ ಹಾನಿ ಮಾಡುತ್ತಿದೆ. ಈ ಹಿಂದೆಯೂ ಕಾಡಾನೆಗಳು ಉಪಟಳದ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅಂತಹುದ್ದೇ ಘಟನೆ ಬಗ್ಗೆ ವರದಿಯಾಗಿದೆ.

    ಕೊಡಗಿನ ಕುಶಾಲನಗರ ತಾಲೂಕಿನ ಕಣಿವೆ ಸಮೀಪದ ಚಿನ್ನೇನಹಳ್ಳಿಯಲ್ಲಿ ಕಾಡಾನೆ ದಾಳಿಗೆ ವೃದ್ಧೆಯೊಬ್ಬರು ಕಾಲು ಮುರಿದುಕೊಂಡಿದ್ದಾರೆ. ಚಿನ್ನೇನಹಳ್ಳಿಯ ವೆಂಕಟಮ್ಮ ಆನೆ ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದೆ. ಪರಿಣಾಮ ಅವರ ಕಾಲು ಸಂಪೂರ್ಣ ಜಖಂ ಗೊಂಡ ಸ್ಥಿತಿಯಲ್ಲಿದೆ.


    Provided by
    Provided by

    ವೆಂಕಟಮ್ಮ ಬಹಿರ್ದೆಸೆಗೆಂದು ತೆರಳಿದಾಗ ಸಲಗವೊಂದು ದಿಢೀರ್‌ ದಾಳಿ ನಡೆಸಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ವೆಂಕಟಮ್ಮರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

    admin
    • Website

    Related Posts

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ

    January 8, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಚಿಕ್ಕಮಗಳೂರು: ಹಣದ ಆಸೆಗಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.…

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.