nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ: ಹೊಸ ಆಯೋಗ ರಚನೆ, ಕಾಲಹರಣ ಮಾಡಿ ವಂಚಿಸುವ ಹುನ್ನಾರ: ರಮೇಶ್ ಎಸ್.ಆರ್.
    ರಾಜ್ಯ ಸುದ್ದಿ October 30, 2024

    ಒಳಮೀಸಲಾತಿ: ಹೊಸ ಆಯೋಗ ರಚನೆ, ಕಾಲಹರಣ ಮಾಡಿ ವಂಚಿಸುವ ಹುನ್ನಾರ: ರಮೇಶ್ ಎಸ್.ಆರ್.

    By adminOctober 30, 2024No Comments1 Min Read
    ramesh s r

    ಮಧುಗಿರಿ: ಮಾದಿಗ ಸಮಾಜ ಒಳಮೀಸಲಾತಿಗಾಗಿ 3 ದಶಕದಿಂದ ನಿರಂತರ ಹೋರಾಟ ಮಾಡುತ್ತಿದೆ . ಮೀಸಲಾತಿ ವಂಚಿತರ ಕಣ್ಣೀರು ಒರೆಸುವ ಬದಲು ಕರ್ನಾಟಕ ಸರ್ಕಾರ ಕಣ್ಣಿಗೆ ಮಣ್ಣೆರುಚುವ ಹೊಸ ಆಯೋಗ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಮಧುಗಿರಿ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಆರ್. ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಗಸ್ಟ್ 1 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಕರ್ನಾಟಕದಲ್ಲಿ ನಿರಂತರ ಹೋರಾಟ ನಡೆದಿದೆ. ಹೊಸದೊಂದು ಆಯೋಗ ರಚಿಸಿ ಅನ್ನುವ ಬೇಡಿಕೆ ಮಾದಿಗ ಸಮಾಜದಿಂದ ಬಂದಿರಲೇ ಇಲ್ಲ . ಹೊಸ ಆಯೋಗ ರಚಿಸಿ ಎಂದು ಮಾದಿಗ ಸಮಾಜದ ಯಾವ ಹೋರಾಟಗಾರರೂ ಬೇಡಿಕೆ ಸಲ್ಲಿಸಿರಲಿಲ್ಲ . ಹೊಸ ಆಯೋಗ ರಚಿಸುವ ಹಿಂದೆ ದೊಡ್ಡ ಹುನ್ನಾರವಿದೆ . ಕಾಲಹರಣ ಮಾಡಿ ಸಂತ್ರಸ್ತ ದಲಿತರನ್ನು ವಂಚಿಸುವ ಉದ್ದೇಶದಿಂದಲೇ ಆಯೋಗ ರಚಿಸುವ ನಾಟಕ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.


    Provided by
    Provided by

    ಸುಪ್ರೀಂಕೋರ್ಟಿನ ತೀರ್ಪು ಬಂದು 3 ತಿಂಗಳಾದರು ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯ ಬೇಡಿಕೆಯನ್ನು ನಿರ್ಲಕ್ಷಿಸುತ್ತಾ ಬಂದಿತ್ತು . ಈಗ ಉಪಚುನಾವಣೆಯ ಓಟಿನ ಆಸೆಗೆ ಬಿದ್ದು ಈ ಕಾಟಾಚಾರದ ನಿರ್ಣಯ ಘೋಷಿಸಿದೆ ಎಂದು ಅವರು ಹೇಳಿದರು.

    ಸರ್ಕಾರದ ಈ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಜನಸಂಖ್ಯೆಯ ದತ್ತಾಂಶದ ಕ್ಯಾತೆ ತೆಗೆಯುವವರು ಸುಪ್ರೀಂಕೋರ್ಟಿನ ತೀರ್ಪು ಬರುವರೆಗೂ ಸುದ್ದಿಯಲ್ಲೇ ಇರಲಿಲ್ಲ . ಸದಾಶಿವ ಆಯೋಗಕ್ಕೆ , ಮಾಧುಸ್ವಾಮಿ ಸಮಿತಿಗೆ ಅಂದೇ ಮನವಿ ಸಲ್ಲಿಸಬಹುದಿತ್ತು . ಈ ಕ್ಯಾತೆ ತೆಗೆಯುವವರ ಹಿಂದೆ ರಾಜಕೀಯ ಹಿತಾಸಕ್ತಿ ಆಡಗಿದೆ . ಡಾ ಮಹದೇವಪ್ಪ ಮತ್ತು ಪ್ರಿಯಾಂಕ ಖರ್ಗೆ ಅವರ ತಾಳಕ್ಕೆ ಕುಣಿಯುವ ಮುಖ್ಯಮಂತ್ರಿಗಳು ಮಾದಿಗ ಸಮಾಜಕ್ಕೆ ಮತ್ತೆ ಮೋಸ ಮಾಡಿದ್ದಾರೆ . ಇವರಿಗೆ ಬರಲಿರುವ ಮೂರು ಉಪಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಲಾಗುವುದು ಎಂದು ಅವರು ಹೇಳಿದರು.

    ವರದಿ: ನಂದೀಶ್ ನಾಯ್ಕ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    December 5, 2025

    ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ!

    December 4, 2025

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.