nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌

    October 17, 2025

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ

    October 17, 2025
    Facebook Twitter Instagram
    ಟ್ರೆಂಡಿಂಗ್
    • ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌
    • ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!
    • ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ
    • ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
    • 21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ
    • ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ
    • ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!
    • ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ October 11, 2025

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    By adminOctober 11, 2025No Comments1 Min Read
    adi karnataka

    ಸರಗೂರು:  ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾವು ನೂತನ ತಾಲೂಕು ಸರಗೂರಿನಲ್ಲಿಯೂ ಅಸ್ತಿತ್ವಕ್ಕೆ ಬಂದಿದ್ದು, ಮಹಾಸಭಾವು ಎರಡನೇ ಅವಧಿಗೆ ತನ್ನ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನರಾಜಣ್ಣ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಮಹಾಸಭಾದ ಸಭೆಯಲ್ಲಿ ಮಾತನಾಡಿದ ಅವರು, ಗೌರವಾಧ್ಯಕ್ಷರಾಗಿ ಇದಿಯಪ್ಪ, ಉಪಾಧ್ಯಕ್ಷರಾಗಿ ಪುಟ್ಟಸ್ವಾಮಿ, ಚಿನ್ನಣ್ಣ, ಕಾಳಸ್ವಾಮಿ, ನಾಗೇಂದ್ರ, ಬಿಡಗಲು ಶಿವಣ್ಣ, ಪ್ರದಾನ ಕಾರ್ಯದರ್ಶಿ ಹಾದನೂರು ಪ್ರಕಾಶ್, ಖಜಾಂಚಿಯಾಗಿ ಲಂಕೆ ಶ್ರೀನಿವಾಸ್, ಸಹಕಾರ್ಯದರ್ಶಿಯಾಗಿ ಸೂರ್ಯಕುಮಾರ್, ನಿರ್ದೇಶಕರಾಗಿ ಹಾಲಯ್ಯ, ವೆಂಕಟಾಚಲ, ಕೂಡಗಿ ಗೋವಿಂದರಾಜು, ಸಣ್ಣಪಾಪ, ಕೆ.ಗೋವಿಂದ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.


    Provided by
    Provided by
    Provided by

    ಮಹಾಸಭಾವು ಜನಾಂಗದ ಅಭಿವೃದ್ಧಿ, ತಾಲೂಕು ಅಭಿವೃದ್ಧಿಯೊಂದಿಗೆ ಇತರೆ ಜನಾಂಗದವರೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡು ಸಮಾಜವನ್ನು ಮುಂಚೂಣಿಗೆ ತರುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಸಮಾಜದ ನೀಡಲಾದ ಜವಾಬ್ದಾರಿಯನ್ನು ಅರಿತು ಕಪ್ಪು ಚುಕ್ಕಿ ಬರದಂತೆ ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡಲಾಗುವುದು. ಜನರನ್ನು ಜಾಗೃತಿ ಮೂಡಿಸಲಾಗುವುದು ಎಂದರು.

    ಸುಪ್ರೀಂ ಕೋರ್ಟ್ ಕಲಾಪ ನಡೆಯುವಾಗ ವಕೀಲನೋರ್ವ ನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಆದಿ ಕರ್ನಾಟಕ ಮಹಾಸಭಾದಿಂದ ಅ.13ರಂದು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.

    ಸಭೆಯಲ್ಲಿ ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜು, ಜಿಪಂ ಮಾಜಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ನಿಂಗರಾಜು, ಮಹೇಂದ್ರ ಹೂವಿನಕೊಳ, ಲೋಕೇಶ್, ಗ್ರಾಮೀಣ ಮಹೇಶ್, ಅಣ್ಣಯ್ಯಸ್ವಾಮಿ, ಲಕ್ಷ್ಮಣ, ಕುಮಾರ್ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ

    October 17, 2025

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌

    October 17, 2025

    ಗುಬ್ಬಿ: ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ ಎಂದು ಶಾಸಕ…

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ

    October 17, 2025

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.