nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    • ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ
    ತುಮಕೂರು December 10, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗೃಹ ಸಚಿವ ಪರಮೇಶ್ವರ ಸಂತಾಪ

    By adminDecember 10, 2024No Comments1 Min Read
    sm krishna

    ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ.


    Provided by
    Provided by

    ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ.

    ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ

    December 1, 2025

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ…

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.