nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವುದಿಲ್ಲ: ವದಂತಿಗಳಿಗೆ ತೆರೆ ಎಳೆದ FSSAI

    December 21, 2025

    ರಾಜ್ಯದಲ್ಲಿಂದು ಪಲ್ಸ್ ಪೋಲಿಯೋ ಅಭಿಯಾನ: 62.40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಗುರಿ

    December 21, 2025

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025
    Facebook Twitter Instagram
    ಟ್ರೆಂಡಿಂಗ್
    • ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವುದಿಲ್ಲ: ವದಂತಿಗಳಿಗೆ ತೆರೆ ಎಳೆದ FSSAI
    • ರಾಜ್ಯದಲ್ಲಿಂದು ಪಲ್ಸ್ ಪೋಲಿಯೋ ಅಭಿಯಾನ: 62.40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಗುರಿ
    • ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
    • ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ
    • ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ
    • UPSC NDA NA I 2026: ರಕ್ಷಣಾ ಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!
    • ಸಚಿವ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ: ಆರೋಪಿಯ ಬಂಧನ
    • ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ
    ರಾಜ್ಯ ಸುದ್ದಿ December 10, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

    By adminDecember 10, 2024No Comments1 Min Read
    s m krishna

    ಬೆಂಗಳೂರು: ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವರು, ಮಾಜಿ ರಾಜ್ಯಪಾಲರೂ ಆದ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾಗಿದ್ದಾರೆ.

    ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


    Provided by
    Provided by

    ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

    ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್.ಎಂ.ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯದಲ್ಲಿಂದು ಪಲ್ಸ್ ಪೋಲಿಯೋ ಅಭಿಯಾನ: 62.40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಗುರಿ

    December 21, 2025

    ಸಚಿವ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ: ಆರೋಪಿಯ ಬಂಧನ

    December 20, 2025

    ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?

    December 20, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವುದಿಲ್ಲ: ವದಂತಿಗಳಿಗೆ ತೆರೆ ಎಳೆದ FSSAI

    December 21, 2025

    ನವದೆಹಲಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು…

    ರಾಜ್ಯದಲ್ಲಿಂದು ಪಲ್ಸ್ ಪೋಲಿಯೋ ಅಭಿಯಾನ: 62.40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಗುರಿ

    December 21, 2025

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ

    December 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.