ಬೆಂಗಳೂರು: ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿಯವರು ‘ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಕೊರತೆ ಇದೆ. ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು’ ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ‘5 ಗ್ಯಾರಂಟಿ ಮೇಲೆ ಕಾಂಗ್ರೆಸ್ ಗೆದ್ದಿದೆಯೆಂದು ವಿಶ್ಲೇಷಣೆ ಮಾಡ್ತಾರೆ, ಆದರೆ, ಅದಕ್ಕೆ ನಾನು ಮಹತ್ವ ಕೊಡಲ್ಲ. ಯಾವ ನಿರೀಕ್ಷೆ ಇಟ್ಟುಕೊಂಡು ಜನ ಮತ ಕೊಟ್ಟಿದ್ದಾರೆ ಗೊತ್ತಾಗುತ್ತೆ’ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


