nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈ ಶ್ರೀ ರಾಮ್ ಅಂದ್ರೆ ಧಮ್ಕಿ ಹಾಕ್ತಾರೆ, ಮೋದಿ ಹೆಸರು ಹೇಳಿದ್ರೆ ಹಲ್ಲೆ ಮಾಡ್ತಾರೆ, ಕ್ಯಾಂಪಸ್ ಗೆ ನುಗ್ಗಿ ಕೊಲೆ ಮಾಡ್ತಾರೆ: ಅರವಿಂದ ಲಿಂಬಾವಳಿ ಕಿಡಿ
    ಕೊರಟಗೆರೆ April 21, 2024

    ಜೈ ಶ್ರೀ ರಾಮ್ ಅಂದ್ರೆ ಧಮ್ಕಿ ಹಾಕ್ತಾರೆ, ಮೋದಿ ಹೆಸರು ಹೇಳಿದ್ರೆ ಹಲ್ಲೆ ಮಾಡ್ತಾರೆ, ಕ್ಯಾಂಪಸ್ ಗೆ ನುಗ್ಗಿ ಕೊಲೆ ಮಾಡ್ತಾರೆ: ಅರವಿಂದ ಲಿಂಬಾವಳಿ ಕಿಡಿ

    By adminApril 21, 2024No Comments2 Mins Read
    aravinda limbavali

    ಕೊರಟಗೆರೆ: ರಾಜ್ಯದಲ್ಲಿ ದಿನೇ ದಿನೇ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

    ಕೊರಟಗೆರೆಯ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,   ಜೈ ಶ್ರೀ ರಾಮ್ ಎಂದು ಕೂಗಿದರೆ  ಧಮ್ಕಿ ಹಾಕ್ತಾರೆ, ಮೋದಿ ಅವರ ಹೆಸರನ್ನು ಕೂಗಿದರೆ ಸಾಕು ಅವರ ಮೇಲೆ ಹಲ್ಲೆ ಮಾಡುತ್ತಾರೆ,   ಕಾಲೇಜ್ ಕ್ಯಾಂಪಸ್ ಒಳಗೆ ನುಗ್ಗಿ ಹಾಡ ಹಗಲೇ ಹೆಣ್ಣು ಮಗಳನ್ನು  ಕೊಲೆ ಮಾಡುತ್ತಾರೆ, ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗ್ತಾರೆ, ಬೆಂಗಳೂರಿನಲ್ಲಿ ಎಲ್ಲಂದರೆ ಅಲ್ಲಿ   ಬಾಂಬ್ ಹಾಕ್ತಾರೆ..? ರಾಜ್ಯದಲ್ಲಿ ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.


    Provided by
    Provided by

    ನೇಹಾ ಹೆಣ್ಣು ಮಗಳ ಕೊಲೆಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು,  ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡುವುದಕ್ಕೂ ಮುಂಚೆ ಸ್ವಲ್ಪ ಯೋಚಿಸಬೇಕು, ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದರು.

    ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದು ಅಷ್ಟೇ ಕಾಂಗ್ರೆಸ್ ಸಾಧನೆಯಾಗಿದೆ.  ನಮ್ಮ ಕರ್ನಾಟಕ ಪಶ್ಚಿಮ ಬಂಗಾಳ ಆಗುತ್ತಿದೆ ಎಂದು ನಮಗೆ ಭಯ ಆಗುತ್ತಿದೆ.  ಚುನಾವಣೆಯನ್ನು ಬದಿಗೆ ಇಡೋಣ ಮುಂದೆ ಇದೇ ರೀತಿ ನಡೆದುಕೊಂಡರೆ ರಾಜ್ಯದ ಜನತೆ ದಂಗೆ ಹೇಳುವ ಪರಿಸ್ಥಿತಿ ನಿರ್ಮಾಣವಾದೀತು ಎಂದು ಅವರು ಎಚ್ಚರಿಕೆ ನೀಡಿದರು

    ಚೆಂಬು ರಾಜಕೀಯ :

    ಇನ್ನೂ ಚೆಂಬು ಅಭಿಯಾನ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ ಅವರು, ಅದು ಚೆಂಬು ಅಲ್ಲಾ ಬಿಜೆಪಿಗೆ ಕಲ್ಪವೃಕ್ಷ. ಅವರಿಗೆ ಚೆಂಬು ಕಾಣುತಿದೆ ಅಷ್ಟೇ, ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಗೆ  ಚೊಂಬು ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಬರ ಇತ್ತು, ಆಗ ನಾವು ಬರ ಪರಿಹಾರ ನೀಡಲು ಕೇಂದ್ರದ ಮೊರೆ ಹೋಗಲಿಲ್ಲ.  ಆದರೆ ಇವರು ಎಸ್ ಸಿ / ಎಸ್ ಟಿ ಹಣ ಸಹ ಬೇರೆಯ ಕೆಲಸಕ್ಕೆ ಬಳಕೆ ಮಾಡಿದ್ದಾರೆ.  ರಾಜ್ಯದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆಗಳು ನಿರ್ಮಾಣವಾಗಿವೆ.  ಪ್ರಧಾನಮಂತ್ರಿ ಉಜ್ವಲ ಯೋಜನೆ ಯಲ್ಲಿ ರಾಜ್ಯಾದ್ಯಂತ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸುವ ಕೆಲಸ ಆಗಿದೆ.  ಇಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮೋದಿಜಿ. ಇದು ತಿಳಿಯಬೇಕು ಎಂದು ಅವರು ಹೇಳಿದರು.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.