nammatumakuru

    Subscribe to Updates

    Get the latest creative news from FooBar about art, design and business.

    What's Hot

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    August 23, 2025

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ

    August 23, 2025
    Facebook Twitter Instagram
    ಟ್ರೆಂಡಿಂಗ್
    • ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ
    • ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ
    • ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
    • ದಲಿತರ ಬಗ್ಗೆ ಮಹಿಳೆಯರ ಬಗ್ಗೆ ಜಿ.ಟಿ.ದೇವೇಗೌಡ ಹೇಳಿಕೆ ಖಂಡನೀಯ: ದೇವಲಾಪುರ ಸಿದ್ದರಾಜು
    • ಅ.24ರಂದು ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನಾ ಸಮಾರಂಭ
    • ಮಾಸ್ಕ್ ಮ್ಯಾನ್ ಬಂಧನ: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು
    • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಬಗ್ಗೆ ಮಹಿಳೆಯರ ಬಗ್ಗೆ ಜಿ.ಟಿ.ದೇವೇಗೌಡ ಹೇಳಿಕೆ ಖಂಡನೀಯ: ದೇವಲಾಪುರ ಸಿದ್ದರಾಜು
    ಜಿಲ್ಲಾ ಸುದ್ದಿ August 23, 2025

    ದಲಿತರ ಬಗ್ಗೆ ಮಹಿಳೆಯರ ಬಗ್ಗೆ ಜಿ.ಟಿ.ದೇವೇಗೌಡ ಹೇಳಿಕೆ ಖಂಡನೀಯ: ದೇವಲಾಪುರ ಸಿದ್ದರಾಜು

    By adminAugust 23, 2025No Comments2 Mins Read
    devalapur siddharaju

    ಸರಗೂರು: ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ ಸಹಕಾರ ಸಂಘಗಳ ಬಾಗಿಲನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿರುವ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆಯನ್ನು  ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ  ದೇವಲಾಪುರ ಸಿದ್ದರಾಜು ಖಂಡಿಸುತ್ತೇವೆ ಎಂದರು.

    ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾದ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2025ರ ಮೇಲಿನ ಚರ್ಚೆಯ ವೇಳೆ ಜೆಡಿಎಸ್‌ ನ ಜಿ.ಟಿ.ದೇವೇಗೌಡ ಅವರು, ‘ಸಹಕಾರ ಸಂಘಗಳ ನಿರ್ದೇಶಕರ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಮೀಸಲಾತಿ ಅಡಿ ನಾಮನಿರ್ದೇಶನ ಮಾಡುವ ಕ್ರಮ ಸರಿಯಲ್ಲ. ಇದರಿಂದ ಸಹಕಾರ ಸಂಘಗಳನ್ನು ಮುಚ್ಚುವ ಸ್ಥಿತಿ ಬರುತ್ತದೆ’ ಎಂದಿದ್ದಾರೆ.ಅದರೆ ಜಿಟಿ ದೇವೇಗೌಡ ಎಸ್ಸಿ ಎಸ್ಟಿ ಸಮುದಾಯದಗಳಿಂದ ಮತಗಳಿಂದ ಇವರು ವಿಧಾನಸಭಾ ಸೇರಿರುವುದು ಜಿಟಿ ದೇವೇಗೌಡ ರವರಿಗೆ ಆತ್ಮ ಸಾಕ್ಷಿ ಎಂಬಂತೆ ಮಾತನಾಡಿರುವುದು ಸರಿಯಲ್ಲ ಎಂದರು.


    Provided by
    Provided by

    ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ ಸದಸ್ಯರ ಸ್ಥಾನ ನೀಡುವುದು ಸರಿಯಲ್ಲ ಎಂಬ ಹೇಳಿಕೆ ಖಂಡನೀಯ  ‘ಜಿ.ಟಿ.ದೇವೇಗೌಡ ಅವರ ಮಾತುಗಳು ಸಹ್ಯವಲ್ಲ. ಈ ಮಾತು ಸ್ವಲ್ಪವೂ ಸರಿಯಿಲ್ಲ. ದಲಿತರಿಗೆ ಅವಕಾಶ ಸಿಗುವುದು ಬೇಡವೇ? ಈ ಮಸೂದೆಯಲ್ಲಿ ಸಮಸ್ಯೆಗಳು ಇದ್ದರೆ ಅದನ್ನು ತಿಳಿಸಿ. ಬದಲಿಗೆ ದಲಿತರನ್ನು ಸಹಕಾರ ಸಂಘಗಳಿಗೆ ನೇಮಕ ಮಾಡುವುದರಿಂದ, ಅವುಗಳನ್ನು ಮುಚ್ಚುವ ಸ್ಥಿತಿ ಬರುತ್ತದೆ ಎಂಬಂತಹ ಮಾತುಗಳನ್ನು ಆಡಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ‘ಸಹಕಾರ ಕೇತ್ರವು ಸಂವಿಧಾನಬದ್ಧವಾಗಿದ್ದು, ಇಂದಿನ ಸರಕಾರ ಸಾಮಾಜಿಕ ಬದ್ಧತೆಯಿಂದ ಎಸ್‌ಸಿ, ಎಸ್‌ಟಿ ಅವರನ್ನು ಸಹಕಾರ ಕೇತ್ರಕ್ಕೆನಾಮನಿರ್ದೇಶನ ಮಾಡುತ್ತಿದೆ. ಇದನ್ನು ಸಹಿಸದ ಶಾಸಕ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್‌ಗೌಡ ಈ ಇಬ್ಬರು ಅಧಿವೇಶನದಲ್ಲಿ ಪ್ರಬಲವಾಗಿ ವಿರೋಧಿಸಿರುವುದು ಖಂಡನೀಯ ವಾಗಿದೆ. ಕೂಡಲೇ ಇವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು,” ಎಂದು ಒತ್ತಾಯಿಸಿದರು.

    ಸಹಕಾರ ಕೇತ್ರಕ್ಕೆ ದಲಿತರು ಬೇಡ ಎಂದ ಮೇಲೆ ಮುಂದಿನ ದಿನಗಳಲ್ಲಿ ದಲಿತರ ವೋಟು ಸಹ ಬೇಡಎಂದು ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಬೇಕು ಎಂದು ಪತ್ರಿಕೆ ಹೇಳಿಕೆಯಲ್ಲಿ ಕಿಡಿಕಾರಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    August 23, 2025

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

    August 23, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಸಂಯೋಜಕ ರಮೇಶ್ ಸೂರ್ಯವಂಶಿ

    August 23, 2025

    ಬೀದರ್: ಜಿಲ್ಲೆಯ ಹೀರಾಲಾಲ್ ಮತ್ತು ಪನ್ನಾಲಾಲ್  ಪದವಿಪೂರ್ವ ಕಾಲೇಜಿನ ಪ್ರಥಮ ದ್ವಿತೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಷಕತ್ವ ಯೋಜನೆ ಕುರಿತು ಮಾಹಿತಿ…

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು  ಒತ್ತಾಯ

    August 23, 2025

    ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ

    August 23, 2025

    ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

    August 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.