nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ, ಅಣ್ಣಮ್ಮ ಉತ್ಸವ ಮಾಡೇಮಾಡ್ತಿವಿ : ಎಸ್.ಆರ್.ವಿಶ್ವನಾಥ್
    ರಾಷ್ಟ್ರೀಯ ಸುದ್ದಿ August 14, 2022

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ, ಅಣ್ಣಮ್ಮ ಉತ್ಸವ ಮಾಡೇಮಾಡ್ತಿವಿ : ಎಸ್.ಆರ್.ವಿಶ್ವನಾಥ್

    By adminAugust 14, 2022No Comments2 Mins Read
    s r vishwanath

    ಕಾಂಗ್ರೆಸ್ ನವರು ಬರಿ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡೋಕೆ ಪ್ರಯತ್ನ ಮಾಡ್ತಾ ಇದ್ದಾರೆ. ಚಾಮರಾಜಪೇಟೆಯ ಆಟದ ಮೈದಾನ ಸರ್ಕಾರದ್ದು, ಅಲ್ಲಿ ಗಣೇಶ ಉತ್ಸವ ಏನು ಅಣ್ಣಮ್ಮ, ಚಾಮುಂಡೇಶ್ವರಿ ಉತ್ಸವವನ್ನೂ ಮಾಡುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

    ಯಲಹಂಕದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಲಕಿನ ಚಲ್ಲಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ಇವೆ. ಅವುಗಳನ್ನು ಮುಚ್ಚಿಕೊಳ್ಳಲು ಎ.ಸಿ.ಬಿ ತಂದಿದ್ದರು. ಇಂದು ಕಾನೂನು ಹೋರಾಟದಲ್ಲಿ ಮತ್ತೆ ಲೋಕಾಯುಕ್ತಕ್ಕೆ ಬಲ ನೀಡಿ ಆದೇಶ ಬಂದಿದ್ದು ಸ್ವಾಗತಾರ್ಹ ಎಂದರು.


    Provided by
    Provided by

    ಲೋಕಾಯುಕ್ತ ಸಂಸ್ಥೆ ಇಡೀ ದೇಶದ¯್ಲÉ ತುಂಬಾ ಒಳ್ಳೇಯ ಸಂಸ್ಥೆ. ಎಂತಹವರನ್ನೂ ರಕ್ಷಣೆ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ ದೇಶದ ಗಮನ ಸೆಳೆದ ಸಂಸ್ಥೆಗೆ ಬಲ ನೀಡಿರುವುದು ಭ್ರಷ್ಠರಿಗೆ ನಡುಕ ತರಿಸಿದೆ. ಅದಕ್ಕಾಗಿ ಕಾಂಗ್ರೆಸ್ ನಾಯಕರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

    ಒಂದು ಬಾರಿ ಕಲಬುರಗಿ ನೋಡಿ, 9 ಸಾರಿ ಗೆದ್ದ ಮಲ್ಲಿಕಾರ್ಜುನ ಖರ್ಗೆರವರ ಸಾಧನೆ ಏನೆಂದು ಗೊತ್ತಾಗುತ್ತೆ. ಹಂದಿ ಗೂಡಾಗಿದೆ ಕಲಬುರಗಿ ಪಟ್ಟಣ, ಖರ್ಗೆ ಸಂಸಾರದ ಆಸ್ತಿ ಯಾರ ಕೊಡುಗೆ? ಇವರು ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ, ಯುಪಿಎ ಸರ್ಕಾರದ ಎಷ್ಟು ಜನ ಸಚಿವರು, ಸಂಸದರು, ಜನ ಪ್ರತಿನಿದಿಗಳ ಕೇಸುಗಳನ್ನು ಇವರು ಮುಚ್ಚಿ ಹಾಕಿಲ್ಲ, ಎಲ್ಲವೂ ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ದೇಶದ ಪ್ರಜಾಪ್ರಬುತ್ವದಲ್ಲಿ ಸಂವಿಧಾನ ಅನ್ನೋ ಗ್ರಂಥವಿದೆ ಅದು ನಮಗೆ ಹೇಳಿ ಕೊಟ್ಟಿದ್ದು ಕೇಸರಿ-ಬಿಳಿ-ಹಸಿರು ಬಣ್ಣದ ಮಹತ್ವ ಅದನ್ನೆ ಇವರು ಕೆಂಪು ಎಂದು ಉಚ್ಚರಿಸ್ತಾರೆ. ಅಂದರೆ ಇವರಿಗೆ ಕೇಸರಿ ಮೇಲೆ ಇನ್ನೆಷ್ಟು ಆಕ್ರೋಶ ಇರಬೇಕು. ದೇಶದ ಜನ ಎಲ್ಲವನ್ನೂ ನೋಡಿ ನೀಡಿ ದೇಶದ ರಕ್ಷಣೆಗೆ ನಮ್ಮನ್ನು

    ಆಯ್ಕೆ ಮಾಡಿದ್ದಾರೆ. ಈದ್ಗಾ ಮೈದಾನ ಸರ್ಕಾರದ ಆಸ್ತಿ, ಜನಗಳ ಸ್ವತ್ತು. ಅಲ್ಲಿ ಗಣೇಶ ಹಬ್ಬ,ಅಣ್ಣಮ್ಮ ಉತ್ಸವ ಮಾಡ್ತೀವಿ, ಚಾಮುಂಡೇಶ್ವರಿ ಉತ್ಸವ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗ ಪ್ರಿಯಾಂಕ ಖರ್ಗೆ ಮಾತನಾಡಬೇಕು ಅಂತ ಮಾತನಾಡ್ತಿದ್ದಾರೆ, ಸತ್ಯ ಹರಿಶ್ಚಂದ್ರರ ಮೊಮ್ಮಗ ಇವರು…!? ಲಂಚ ಮಂಚ ಅಂತ ಮಾತನಾಡುವಾಗ ನಾಲಿಗೆಯನ್ನು ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ವಿಶ್ವನಾಥ್ ತಿರುಗೇಟು ನೀಡಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ  ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.