nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾ ಎಕ್ಸ್​​ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ
    ರಾಷ್ಟ್ರೀಯ ಸುದ್ದಿ December 18, 2021

    ಗಂಗಾ ಎಕ್ಸ್​​ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ

    By adminDecember 18, 2021No Comments1 Min Read
    modi

    ಶಹಜಾನ್​​ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ.

    ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್​ಪ್ರೆಸ್​ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ. ಜತೆಗೆ ಗಂಗಾ ಎಕ್ಸ್​ಪ್ರೆಸ್​ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದರು.

    ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್‌ಬರೇಲಿ, ಪ್ರತಾಪ್‌ಗಢ್ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಸುಮಾರು 600 ಕಿ.ಮೀ. ಉದ್ದದ ಈ ಎಕ್ಸ್‌ಪ್ರೆಸ್‌ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್‌ ಪ್ರೆಸ್‌ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.