nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾಧರೇಶ್ವರಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ.ವಿ.ಪುರುಷೋತ್ತಮ
    ಕೊರಟಗೆರೆ March 17, 2022

    ಗಂಗಾಧರೇಶ್ವರಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ.ವಿ.ಪುರುಷೋತ್ತಮ

    By adminMarch 17, 2022No Comments2 Mins Read
    gangadhareshwara swamiji

    ಕೊರಟಗೆರೆ:  ಪಟ್ಟಣದ ಪ್ರಸಿದ್ದ  ಗಂಗಾಧರೇಶ್ವರಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ  ರಚನೆಯಾಗಿದ್ದು, ಅಧ್ಯಕ್ಷರಾಗಿ ಕೆ.ವಿ.ಪುರುಷೋತ್ತಮ  ಅವಿರೋಧವಾಗಿ ಆಯ್ಕೆಯಾದರು.

    ಕರ್ನಾಟಕ ಸರ್ಕಾರ, ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಸುತ್ತೋಲೆ ಹಾಗೂ  ಅಧ್ಯಕ್ಷರು ಜಿಲ್ಲಾ ಧಾರ್ಮಿಕ ಪರಿಷತ್ತು ಹಾಗೂ ಜಿಲ್ಲಾಧಿಕಾರಿ  ತುಮಕೂರು ಇವರ ನಡವಳಿಕೆಯಂತೆ  ಶ್ರೀ ಗಂಗಾಧರೇಶ್ವರಸ್ವಾಮಿ ದೇವಸ್ಥಾನಕ್ಕೆ ತಾಲೂಕು ಕಛೇರಿಗೆ  ವ್ಯವಸ್ಥಾಪನಾ ಸಮಿತಿಗೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಸಲಾಗಿತ್ತು,


    Provided by

    ಸರ್ಕಾರದ ನಿಯಮದಂತೆ ಆರ್ಚಕ ಬಾಲಾಜಿ, ಕೆ.ರಾಘವೇಂದ್ರ,  ಎಸ್.ಸುಷ್ಮಾರಾಣಿ, ಆರ್,ಎನ್.ನೇತ್ರಾ, ಡಾ.ಮಲ್ಲಿಕಾರ್ಜುನ್,  ಕೆ.ವಿ.ಪುರುಷೋತ್ತಮ, ಕೆ.ಎನ್.ಗಂಗಾಧರ, ಕೆ.ಎಲ್.ಗಿರೀಶ್, ಕೆ.ಎನ್.ಮಂಜುನಾಥ ಸೇರಿದಂತೆ  9 ಸದಸ್ಯರ ಸಮಿತಿ ರಚನೆಗೊಂಡಿತು, ಸೋಮವಾದಂದು ನಡೆದ ಅಧ್ಯಕ್ಷ ಚುಣಾವಣೆಯಲ್ಲಿ ತಾಲೂಕು  ತಹಸೀಲ್ದಾರ್ ನಾಹಿದಾ ಜಮ್ ಜಮ್ ರವರು ಚುನಾವಣಾ ಅಧಿಕಾರಿಯಾಗಿ  ಕಾರ್ಯನಿರ್ವಹಿಸಿದರು.

    ಅಧ್ಯಕ್ಷ ಸ್ಥಾನಕ್ಕೆ ಎಲ್ಲಾ ಸದಸ್ಯರು  ಕೆ.ವಿ.ಪುರುಷೋತ್ತಮ ರವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. ಆಯ್ಕೆ ಪ್ರಕ್ರಿಯೆ ನಂತರ ತಹಶೀಲ್ದಾರ್ ನಹಿದಾ ಜಮ್ ಜಮ್ ಮಾತನಾಡಿ,   ಸರ್ಕಾರದ ಸುತ್ತೋಲೆಯಂತೆ ಸಿ, ವರ್ಗದ ಶ್ರೀ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ 9 ಅರ್ಜಿಗಳು ನಮ್ಮ ಕಛೇರಿಗೆ ಸಲ್ಲಿಯಾಗಿದ್ದವು, ಅವುಗಳನ್ನು  ಕೊರಟಗೆರೆ ವೃತ್ತ ಆರಕ್ಷಕ ನಿರೀಕ್ಷಕರು ಪೋಲೀಸ್ ಠಾಣೆಗೆ  ಪರಿಶೀಲನೆಗೆ ಕಳುಹಿಸಿ ನಂತರ ಮಧುಗಿರಿ ಉಪವಿಭಾಗಾಧಿಕಾರಿಗಳ  ಮತ್ತು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಸಲ್ಲಿಸಿ ಸಮಿತಿ  ರಚನೆಯಾಗಿರುತ್ತದೆ. ಇಂದು ನಡೆದ ಸಮಿತಿ ರಚನಾ ಸಭೆಯಲ್ಲಿ ಸಮಿತಿ ಎಲ್ಲಾ  ಸದಸ್ಯರು ಹಾಜರಾಗಿ ಅಧ್ಯಕ್ಷರಾಗಿ ಕೆ.ವಿ.ಪುರುಷೋತ್ತಮರವರನ್ನು ಆಯ್ಕೆ ಮಾಡಿದ್ದು ಅವರನ್ನು ಅಧ್ಯಕ್ಷರನ್ನಾಗಿ  ಮಾಡಲಾಗಿದೆ ಎಂದರು.

    ನೂತನ ಅಧ್ಯಕ್ಷ ಕೆ.ವಿ.ಪುರುಷೋತ್ತಮ ಮಾತನಾಡಿ,  ಶ್ರೀಗಂಗಾಧರೇಶ್ವರ ದೇವಸ್ಥಾನ ಪ್ರಸಿದ್ದ ಹಾಗೂ ಪುರಾತನ  ದೇವಸ್ಥಾನವಾಗಿದ್ದು ದೇವಾಲಯದ, ಬೆಟ್ಟದ ಅಭಿವೃಧಿ ಸಾಕಷ್ಟುಆಗಬೇಕಿದೆ, ದೇವಸ್ಥಾನ ಸಮಿತಿಯಲ್ಲಿ ವಿವಿಧ ರಂಗಗಳಲ್ಲಿ ಸೇವೆ  ಸಲ್ಲಿಸಿರುವ ಸದಸ್ಯರುಗಳಿದ್ದು ಅವರ ಮಾರ್ಗದರ್ಶನ ದೇವಸ್ಥಾದ ವಿವಿಧ ಕಮಿಟಿಗಳ ಸಹಯೋಗ ಕ್ಷೇತ್ರದ ಶಾಸಕರ,  ತಹಶೀಲ್ದಾರರ ಸಹಕಾರದೊಂದಿಗೆ ಭಕ್ತಾಧಿಗಳ ಜತೆಗೂಡಿ  ದೇವಸ್ಥಾನದ ಅಭಿವೃಧಿಗೆ ಎಲ್ಲರ ಒಟ್ಟುಗೂಡಿ  ಶ್ರಮಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಸಮಿತಿ ಸದಸ್ಯರೊಂದಿಗೆ ಮುಜರಾಯಿ ಇಲಾಖೆ ಲೆಕ್ಕಾಧಿಕಾರಿ ಚಿಕ್ಕರಾಜು ಗ್ರಾಮ ಲೆಕ್ಕಿಗ ಬಸವರಾಜು ಇಲಾಖೆಯ ರಘು  ರಂಗಸ್ವಾಮಿ ಪ,ಪಂ ಸದಸ್ಯ ಲಕ್ಷೀನಾರಾಯಣ್, ಧಾರ್ಮಿಕ ಸೇವಕ ಎಂ.ಜಿ.ಸುಧೀರ್, ಮಧುಸೂಧನ್, ಕಿರಿಯ ಅರ್ಚಕ ನಾಗಭೂಷಣ್  ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    May 11, 2025

    ಮೇ 13ಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಜನ್ಮದಿನದ ಅಮೃತೋತ್ಸವ ಸಮಾರಂಭ

    May 5, 2025

    ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು

    May 3, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ತುಮಕೂರು: ಮೈಸೂರಿನ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹ…

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.