nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ

    October 13, 2025

    ಸಿದ್ದರಾಮಯ್ಯ ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ: ಜೆ.ಸಿ.ಮಾಧುಸ್ವಾಮಿ

    October 13, 2025

    ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ

    October 13, 2025
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ
    • ಸಿದ್ದರಾಮಯ್ಯ ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ: ಜೆ.ಸಿ.ಮಾಧುಸ್ವಾಮಿ
    • ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ
    • ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ
    • ಕೊನೆಗೂ ಸೆರೆಯಾದ ಹುಲಿರಾಯ: ನಿಟ್ಟುಸಿರು ಬಿಟ್ಟ ಅಧಿಕಾರಿಗಳು, ಗ್ರಾಮಸ್ಥರು!
    • ಅಂತಿಮ ಹಂತ ತಲುಪಿದ ರಾಜ್ಯ ಮಟ್ಟದ ಕೊಕ್ಕೊ ಪಂದ್ಯಾವಳಿ!
    • ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ
    • ವಾಲ್ಮೀಕಿ ರಾಮಾಯಣ ರಚಿಸದಿದ್ದರೆ, ರಾಮ ನಮ್ಮ ಮುಂದೆ ಇರುತ್ತಿರಲಿಲ್ಲ: ಶಾಸಕ ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ
    ರಾಜ್ಯ ಸುದ್ದಿ March 28, 2022

    ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

    By adminMarch 28, 2022No Comments1 Min Read
    ganja

    ಬೆಂಗಳೂರು: ನಗರದ ಕೋರಮಂಗಲ ಪೊಲೀಸರು ಈಗ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳು ವಿಶಾಖಪಟ್ಟಣಂನಿಂದ ಗಾಂಜಾ ತಂದು ರಾಜಧಾನಿಯಲ್ಲಿ ಸಪ್ಲೈ ಮಾಡ್ತಿದ್ದ ಸಂದರ್ಭದಲ್ಲಿ ಪೋಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ನಗರದ ಕೋರಮಂಗಲ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 40 ಲಕ್ಷ ಮೌಲ್ಯದ 102 ಕೆ.ಜಿ 200 ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ.


    Provided by
    Provided by
    Provided by

    ಬಂಧಿತ ವ್ಯಕ್ತಿಗಳನ್ನು ರಮೇಶ್, ಮಂಜುನಾಥ್, ಅಭಿಲಾಶ್, ಮೂರ್ತಿ,ಶಿವರಾಜ್ ಎಂದು ತಿಳಿದುಬಂದಿದೆ.ಈಗ ಬಂಧಿತರ ವಿರುದ್ಧ ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಬೇಗೂರು, ಕೋಣನಕುಂಟೆ, ಕೆಆರ್ ಪುರಂ ಠಾಣೆಗಳಲ್ಲಿ ಗಾಂಜಾ, ಕೊಲೆ ಯತ್ನ, ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪ್ರಿಯತಮೆಗಾಗಿ ಸಂಬಂಧಿಕರ ಮನೆಯಲ್ಲೇ ಕಳ್ಳತನ: ಕೊನೆಗೂ ಸಿಕ್ಕಿಬಿದ್ದ ಕಿಲಾಡಿ ಕಳ್ಳ!

    October 11, 2025

    ಡಿಸೆಂಬರ್ ನಲ್ಲಿ ಪ್ರಧಾನಿ ಬದಲಾವಣೆ,  ನಿತಿನ್‌ ಗಡ್ಕರಿ ಪ್ರಧಾನಿ ಆಗ್ತಾರೆ: ಸಚಿವ ಸಂತೋಷ್‌ ಲಾಡ್‌

    October 11, 2025

    ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ರಾಜ್ಯದಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ: ಸಿಎಂ ಸಿದ್ದರಾಮಯ್ಯ

    October 10, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ

    October 13, 2025

    ತಿಪಟೂರು: ಪ್ರತಿಯೊಂದು ಹಿಂದೂವಿನ ಮನೆಗೂ ಆರ್‌ ಎಸ್‌ ಎಸ್ ವಿಚಾರ ತಲುಪುವಂತೆ ಆಗಬೇಕು. ಈ ನಿಟ್ಟಿನಲ್ಲಿ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಬೇಕು ಎಂದು…

    ಸಿದ್ದರಾಮಯ್ಯ ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ: ಜೆ.ಸಿ.ಮಾಧುಸ್ವಾಮಿ

    October 13, 2025

    ನಾಗಶಂಕರ್ ಅವರಿಗೆ ಕರುನಾಡ ರತ್ನ ಶ್ರೀ ಪ್ರಶಸ್ತಿ ಪ್ರದಾನ

    October 13, 2025

    ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ

    October 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.