nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026
    Facebook Twitter Instagram
    ಟ್ರೆಂಡಿಂಗ್
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    • ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಇಬ್ಬರು ಸಾವು
    ರಾಜ್ಯ ಸುದ್ದಿ December 26, 2024

    ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಇಬ್ಬರು ಸಾವು

    By adminDecember 26, 2024No Comments1 Min Read

    ಹುಬ್ಬಳ್ಳಿ: ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಅಯ್ಯಪ್ಪ ಸ್ವಾಮಿ ಭಕ್ತರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ9 ಮಂದಿಯ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.


    Provided by
    Provided by

    ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು.  ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಹೊಸ ದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದ್ದು,…

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.