nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
    • 21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ
    • ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ
    • ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!
    • ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ
    • ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್
    • ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ
    ಜಿಲ್ಲಾ ಸುದ್ದಿ February 11, 2022

    ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ

    By adminFebruary 11, 2022No Comments1 Min Read
    bijapura

    ವಿಜಾಪುರ ಜಿಲ್ಲೆ :  ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು.

    ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರವ್ವ ಮೂರಮನ,  ನೈರ್ಮಲ್ಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು


    Provided by
    Provided by
    Provided by

    ಕಾರ್ಯಕ್ರಮದಲ್ಲಿ ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಪ್ಪಾಸಾಬ ಮಡಗೊಂಡ ಮಾಡುವ ಗ್ರಾಮ ಪಂಚಾಯತಿ ಸದಸ್ಯರಾದ ಶಿವಯ್ಯ ಹಿರೇಮಠ, ಬಸಲಿಂಗಯ್ಯ ಕೂಡಿಗೆಮಠ, ಶಂಕರ್ ಹಾರಿವಾಳ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ ಬೀ ಕಲ್ಯಾಣಿ, ಭೀಮ್ ಭೈರವಾಡಗಿ, ಉಪಸ್ಥಿತರಿದ್ದರು

    ವರದಿ: ಎ.ಎನ್. ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025

    ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!

    October 16, 2025

    ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

    October 15, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದ ವಾಸಿಯಾದ ಟಿ.ಕೆ.ಮೊಹಮ್ಮದ್ ಅದೇ ಗ್ರಾಮದ ಮಂಜಮ್ಮ ಎಂಬುವವರ ಹೆಸರಿನಲ್ಲಿದ್ದ ಮನೆ…

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    ನೂತನ ಔರಾದ್ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡಿ: ಮುಖ್ಯಮಂತ್ರಿಗೆ ಜಾನಸನ್ ಘೋಡೆ ಮನವಿ

    October 16, 2025

    ಗೂಡ್ಸ್‌ ಆಟೋ ಪಲ್ಟಿಯಾಗಿ 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ: ಆ್ಯಂಬುಲೆನ್ಸ್ ನಾಪತ್ತೆ!

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.