nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    • 1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ
    • ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    • ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು.ಕಾಂ ಫಲಶೃತಿ: ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ
    ತಿಪಟೂರು December 9, 2021

    ನಮ್ಮ ತುಮಕೂರು.ಕಾಂ ಫಲಶೃತಿ: ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ

    By adminDecember 9, 2021No Comments1 Min Read
    phalashruti

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ.

    “ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.


    Provided by
    Provided by
    Provided by

    ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು.

    ವರದಿ: ಮಂಜು ಗುರುಗದಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZphalashruti

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್

    September 13, 2025

    ಕ್ರೀಡಾಕೂಟ: ಖೋ ಖೋ ಪಂದ್ಯಾವಳಿಯಲ್ಲಿ ಹಾಲ್ಕುರಿಕೆ ಹೆಚ್‌.ಸಿ.ಎಂ.ಜಿ. ಕಾಲೇಜು ಪ್ರಥಮ

    September 9, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಹಾಸನ: ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಸಿ.…

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025

    ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.