nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು.ಕಾಂ ಫಲಶೃತಿ: ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ
    ತಿಪಟೂರು December 9, 2021

    ನಮ್ಮ ತುಮಕೂರು.ಕಾಂ ಫಲಶೃತಿ: ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ

    By adminDecember 9, 2021No Comments1 Min Read
    phalashruti

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ.

    “ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.


    Provided by
    Provided by

    ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು.

    ವರದಿ: ಮಂಜು ಗುರುಗದಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZphalashruti

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಬೀದರ್: ಜಿಲ್ಲೆಯ ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್‌…

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.