nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
    ತಿಪಟೂರು October 13, 2024

    ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

    By adminOctober 13, 2024No Comments2 Mins Read
    dr nirmalanandanath swamiji

    ತಿಪಟೂರು : ತಾಲ್ಲೂಕಿನ ದಸರಿಘಟ್ಟ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಿಯವರ 32ನೇ ವರ್ಷದ ಮುಳ್ಳುಗದ್ದಿಗೆ ಉತ್ಸವ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

    ಮನುಷ್ಯನಲ್ಲಿ ಕಷ್ಟಕಾರ್ಪಣ್ಯಗಳು ದೂರವಾಗಲು ಭಗವಂತನ ನಾಮಸ್ಮರಣೆ ಅತಿಮುಖ್ಯವಾಗಿದೆ. ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ. ಮುಳ್ಳುಗಳು ಕಷ್ಟದ ಪ್ರತೀಕ. ಅದನ್ನು ಮೆಟ್ಟಿ ನಿಲ್ಲುವಂತ ಶಕ್ತಿ ನೀಡುವವಳೇ ಚೌಡೇಶ್ವರಿದೇವಿ. ದೇವಿ ಪವಾಡದಿಂದ ಮುಳ್ಳುಗಳಂತ ಕಷ್ಟಗಳ ಮೇಲೆ ನಡೆಯುವಾಗ ಆಕೆಯ ಸ್ಮರಣೆ ಮಾಡಿದರೆ ಕಷ್ಟಗಳು ಮಂಜಿನಂತೆ ಕರಗುತ್ತವೆ. ಸಂಸಾರದ ಸಾಗರದಲ್ಲಿ ಸಹ ಕಷ್ಟಗಳು ನಿವಾರಣೆಯಾಗಲು ದೈವೀಭಕ್ತಿ ಅಗತ್ಯ. ಸುಖ ಹಾಗೂ ದುಃಖಗಳು ಬಂದಾಗ ದೇವರ ಸ್ಮರಣೆ ಮಾಡಬೇಕು. ಜಗತ್ತಿನ ಸೃಷ್ಠಿಕರ್ತ ಪರಮಾತ್ಮನಾದ್ದರಿಂದ ಮನುಷ್ಯನಾದವನು ಧರ್ಮದಾನಗಳಿಂದ ಬದುಕಬೇಕು. ವಿಜ್ಞಾನ ಎಷ್ಟೇ ಮುಂದುವರೆದರೂ ಜ್ಞಾನವೆಂಬುದು ಮಸುಕಾಗಿದೆ. ಪ್ರಕೃತಿಯ ಮುಂದೆ ಮನುಷ್ಯ ಕ್ಷಣಿಕನಾಗಿದ್ದಾನೆ. ಅಂತಃಕರಣ ಶುದ್ಧಿಗೊಂಡರೆ ಮತ್ತಷ್ಟು ಶಕ್ತಿ ಪಡೆಯಬಹುದು. ಮನುಷ್ಯನ ಪಯಣ ಯಾವಾಗಲೂ ಒಳ್ಳೆಯ ದಿಕ್ಕಿನಲ್ಲಿ ಸಾಗಲಿ. ದ್ವೇಷ, ಅಸೂಹೆ, ಸ್ವಾರ್ಥತೆಯನ್ನು ಬಿಟ್ಟು ನಡೆದಾಗ ದೇವಿಯ ಆಶೀರ್ವಾದದಿಂದ ಜಯ ಸಾಧ್ಯವಾಗುತ್ತದೆ. ನಮ್ಮ ಕ್ಷೇತ್ರದ ಚೌಡೇಶ್ವರಿ ದೇವಿಗೆ ಅನೇಕರು ಭಕ್ತರಾಗಿದ್ದು ಶ್ರೀಕ್ಷೇತ್ರ ದಸರೀಘಟ್ಟ ಪುಣ್ಯಕ್ಷೇತ್ರದ ಅಭಿವೃದ್ದಿಗೆ ಚಂದ್ರಶೇಖರನಾಥ ಸ್ವಾಮೀಜಿ, ಟ್ರಸ್ಟಿಗಳು, ಗ್ರಾಮಸ್ಥರು ಇಲ್ಲಿನ ರಾಜಕಾರಣಿಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.


    Provided by
    Provided by

    ವಕೀಲ ಡಿ.ಎಲ್.ಜಗದೀಶ್ ಮಾತನಾಡಿ, ನವರಾತ್ರಿಯ ಸಂದರ್ಭದಲ್ಲಿ ಮನುಷ್ಯನಲ್ಲಿರುವ ಕೆಟ್ಟ ಗುಣಗಳನ್ನು ಹೋಗಲಾಡಿಸಿ ಉತ್ತಮ ಜೀವನವನ್ನು ನಡೆಸಲು ದೇವಿಯ ಆಶೀರ್ವಾದ ಅತ್ಯವಶ್ಯವಾಗಿದೆ. ಪ್ರತಿಯೊಬ್ಬರಲ್ಲಿಯೂ ಆಧ್ಯಾತ್ಮಿಕತೆಯ ಕಡೆಗೆ ಒಲವು ಹೆಚ್ಚಾಗಿದ್ದು, ಶ್ರದ್ಧಾ ಭಕ್ತಿಯಿಂದ ನಡೆದಾಗ ದೇವಿಯೂ ಎಂದಿಗೂ ಯಾರನ್ನು ಕೈಬಿಡುವುದಿಲ್ಲ. ಆದಿಚುಂಚನಗಿರಿ ಮಠಗಳು ದೇಶದಾದ್ಯಂತ ಭಕ್ತರಿಗೆ ಅನೇಕ ಸೌಕರ್ಯಗಳನ್ನು ನೀಡುತ್ತಿದ್ದು ಇನ್ನೂ ಹೆಚ್ಚಿನ ಶಾಖಾಮಠಗಳು ಸ್ಥಾಪನೆಯಾಗಲಿ ಎಂದರು.

    ಸಮಾರಂಭದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶನಾಥ ಸ್ವಾಮೀಜಿ, ದಸರೀಘಟ್ಟ ಶಾಖಾಮಠದ ಚಂದ್ರಶೇಖರನಾಥ ಸ್ವಾಮೀಜಿ, ಮಂಗಳೂರು ಶಾಖಾಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಹಾಸನದ ಶಂಭುನಾಥ ಸ್ವಾಮೀಜಿ, ಹೊಸಕೊಪ್ಪಲು ಮಠದ ಶ್ರೀ ಬಸವೇಶ್ವರಚೈತನ್ಯ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ,  ಮಠದ ಟ್ರಸ್ಟಿ ಡಾ.ಜಿತೇಂದ್ರ, ಗುಡಿಗೌಡ ಕುಮಾರಸ್ವಾಮಿ, ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ್, ಸೇರಿದಂತೆ ಗ್ರಾಮಸ್ಥರು ಭಕ್ತಾದಿಗಳು ಇದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರಿನಲ್ಲಿ ಜುಲೈ 20ರಂದು ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಾವೇಶ

    July 18, 2025

    ಶಕ್ತಿ ಯೋಜನೆ: ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸಿ: ಎಂ.ಎನ್.ಕಾಂತರಾಜು ಸಲಹೆ

    July 18, 2025

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.