nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026
    Facebook Twitter Instagram
    ಟ್ರೆಂಡಿಂಗ್
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    • ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐ.ಎಸ್.ಐ. ಮಾರ್ಕ್ ಇಲ್ಲದೆ, ಬಿಸ್ಲೇರಿ ವಾಟರ್ ತಯಾರಿಸುತ್ತಿದ್ದ ಗೋದಾಮಿನ ಮೇಲೆ  ದಾಳಿ
    ಮಧುಗಿರಿ December 30, 2021

    ಐ.ಎಸ್.ಐ. ಮಾರ್ಕ್ ಇಲ್ಲದೆ, ಬಿಸ್ಲೇರಿ ವಾಟರ್ ತಯಾರಿಸುತ್ತಿದ್ದ ಗೋದಾಮಿನ ಮೇಲೆ  ದಾಳಿ

    By adminDecember 30, 2021No Comments1 Min Read
    madhugiri

    ಮಧುಗಿರಿ: ತಾಲೂಕಿನ ಕಸಬಾ ಕೆರೆಗಳ ಪಾಳ್ಯ ರಸ್ತೆಯಲ್ಲಿರುವ ಮುನೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ಐ.ಎಸ್.ಐ.  ಮಾರ್ಕ್ ಇಲ್ಲದೆ ಬಿಸ್ಲೇರಿ ನೀರನ್ನು ತಯಾರಿಸುತ್ತಾರೆ ಎಂದು ದೂರಿನ ಆಧಾರದ ಮೇಲೆ  ತಹಸಿಲ್ದಾರ್  ಹಾಗೂ ಆಹಾರ ಶಿರಸ್ತೆದರ್ ಮತ್ತು ಅಧಿಕಾರಿಗಳು ದಾಳಿ ನಡೆಸಿದರು.

    ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಅರುಂಧತಿ ಕೆ. ಮಾತನಾಡಿ, ಬಿಸ್ಲೇರಿ ಅಂತ ಹೆಸರು ಹಾಕಿಕೊಂಡು ಐ.ಎಸ್.ಐ. ಮಾರ್ಕ್ ಇಲ್ಲದೆ,   ನೀರನ್ನು ತಯಾರಿಸುತ್ತಿದ್ದಾರೆ ಎಂದು ದೂರು ಬಂತು,  ಅದರ ಆಧಾರದ ಮೇಲೆ ನಾವು ಮತ್ತು ಆಹಾರ ಶಿರಸ್ತೇದಾರ್ ಹಾಗೂ ಅಧಿಕಾರಿಗಳು ಬಂದು ತಪಾಸಣೆ ಮಾಡಿದ್ದೇವೆ ಎಂದರು.


    Provided by
    Provided by

    ತಪಾಸಣೆ ವೇಳೆ ನಮಗೆ ಯಾರು ಕಂಡುಬಂದಿಲ್ಲ.  ಈ ಜಾಗದ ಮಾಲೀಕರನ್ನು ವಿಚಾರಿಸಿದಾಗ, ನಾವು ಐಎಸ್ ಐ ಮಾರ್ಕ್ ಗೆ ಅಪ್ಲೈ ಮಾಡಿದ್ದೇವೆ ಎಂದು ಹೇಳಿದ್ದಾರೆ. ನಮಗೆ ಬಾಟಲಿಗಳು ಸಿಕ್ಕಿವೆ, ಲೇಬಲ್ ಗಳು ಸಿಕ್ಕಿಲ್ಲ, ದೂರಿನ ಆಧಾರದ ಮೇಲೆ ದಾಖಲಾತಿಗಳು ಕೊಡಿ ಎಂದು ನೋಟಿಸ್ ಕೊಟ್ಟಿದ್ದೇವೆ, ದಾಖಲಾತಿಗಳು ತರಿಸಿಕೊಂಡು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026

    ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣದಿಂದ ಇತಿಹಾಸ ಸೃಷ್ಟಿಯಾಗಲಿದೆ: ಕೆ.ಎನ್.ರಾಜಣ್ಣ

    January 4, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    ಸಂಕ್ರಾಂತಿ ಹಬ್ಬವು ಕರ್ನಾಟಕದ ಜನಜೀವನದೊಂದಿಗೆ ಅವಿಭಾಜ್ಯವಾಗಿ ಬೆಸೆದುಕೊಂಡಿರುವ ಒಂದು ಮಹತ್ವದ ಹಬ್ಬ. ಇದು ಕೇವಲ ಋತುಮಾನಗಳ ಬದಲಾವಣೆಯ ಸೂಚಕವಲ್ಲ, ಬದಲಾಗಿ…

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.