nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026
    Facebook Twitter Instagram
    ಟ್ರೆಂಡಿಂಗ್
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತು ನಿಷೇಧ
    ರಾಜ್ಯ ಸುದ್ದಿ May 15, 2022

    ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತು ನಿಷೇಧ

    By adminMay 15, 2022No Comments1 Min Read
    godi

    ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಡಿಜಿಎಫ್‍ ಟಿ ತಿಳಿಸಿದೆ.

    ಭಾರತ ಸರ್ಕಾರವು ಇತರ ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯತೆಗಳನ್ನು ಪೂರೈಸಲು ಮತ್ತು ಆ ಸರ್ಕಾರಗಳ ಕೋರಿಕೆಯ ಮೇರೆಗೆ ನೀಡುವ ಅನುಮತಿಯನ್ನು ಆಧರಿಸಿ ಗೋಧಿ ರಫ್ತಿಗೆ ಅನುಮತಿಸಲಾಗುವುದು ಎಂದು ಸ್ಪಷ್ಟ ಪಡಿಸಲಾಗಿದೆ. ಪ್ರತ್ಯೇಕ ಅಧಿಸೂಚನೆಯಲ್ಲಿ ಈರುಳ್ಳಿ ಬೀಜಗಳ ರಫ್ತು ಷರತ್ತುಗಳನ್ನು ಸಡಿಲಿಸುವುದಾಗಿ ಡಿಜಿಎಫ್‍ಟಿ ತಿಳಿಸಿತ್ತು.

    ಈ ಹಿಂದೆ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಈ ವಾರ ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ ಇಂಧನ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಹಣದುಬ್ಬರದಲ್ಲಿ ಏರಿಕೆ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಏಪ್ರಿಲ್‍ನಲ್ಲಿ ಎಂಟು ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ತಿಳಿದು ಬಂದಿದೆ.
    ಆಹಾರಧಾನ್ಯದ ಪ್ರಮುಖ ರಫ್ತುದಾರರಾಗಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಜಾಗತಿಕ ಗೋ ಪೂರೈಕೆಯಲ್ಲಿ ಏರುಪೇರಾಗಿದೆ. 2021-22ರಲ್ಲಿ ಭಾರತದ 2.05 ಬಿಲಿಯನ್ ಡಾಲರ್ ಮೌಲ್ಯದ 7 ಮಿಲಿಯನ್ ಟನ್ ಗೋಧಿ ರಫ್ತು ಮಾಡಿತ್ತು. ಒಟ್ಟು ಗೋಧಿ ರಫ್ತಿನಲ್ಲಿ, ಕಳೆದ ಹಣಕಾಸು ವರ್ಷದಲ್ಲಿ ಸುಮಾರು ಶೇ.50ರಷ್ಟನ್ನು ಬಾಂಗ್ಲಾದೇಶಕ್ಕೆ ರವಾನಿಸಲಾಗಿತ್ತು.
    ಕಳೆದ ವರ್ಷ ಇದೇ ಅವಧಿಯಲ್ಲಿ 130,000 ಟನ್ ರಫ್ತು ನಡೆದಿತ್ತು, ಈ ವರ್ಷ ಸುಮಾರು 9.63 ಲಕ್ಷ ಟನ್ ರಫ್ತು ಮಾಡಲಾಗಿದೆ. ಪ್ರಸಕ್ತ 2022-23ರಲ್ಲಿ 10 ಮಿಲಿಯನ್ ಟನ್ ಗೋಧಿ ರಫ್ತು ಮಾಡುವ ಗುರಿ ಹೊಂದಿತ್ತು.

    ಈ ಮೊದಲು ಗೋಧಿ ಸಾಗಣೆಯನ್ನು ಹೆಚ್ಚಿಸುವ ಸಾಧ್ಯತೆಗಳನ್ನು ಅನ್ವೇಷಿಸಲು ಭಾರತವು ಮೊರಾಕೊ, ಟುನೀಶಿಯಾ, ಇಂಡೋನೇಷ್ಯಾ, ಫಿಲಿಪೈನ್ಸ್, ಥೈಲ್ಯಾಂಡ್, ವಿಯೆಟ್ನಾಂ, ಟರ್ಕಿ, ಅಲ್ಜೀರಿಯಾ ಮತ್ತು ಲೆಬನಾನ್ ಸೇರಿ ಒಂಬತ್ತು ದೇಶಗಳಿಗೆ ವ್ಯಾಪಾರ ನಿಯೋಗಗಳನ್ನು ಕಳುಹಿಸಲಿದೆ ಎಂದು ವಾಣಿಜ್ಯ ಸಚಿವಾಲಯ ಇತ್ತೀಚೆಗೆ ಹೇಳಿತ್ತು. ಈಗ ಏಕಾಏಕಿ ರಫ್ತು ನಿಷೇಸಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ಬೀದರ್:  ನಗರದ ಮೋಹನ್ ಮಾರುಕಟ್ಟೆಯಲ್ಲಿರುವ ನಿತುರ್ಕರ್ ಕಾಂಪ್ಲೆಕ್ಸ್‌ ನ ಎರಡನೇ ಮಹಡಿಯಲ್ಲಿ ಭಾನುವಾರ ಕಲಾವಿದ ಸಚಿನ್ ಮನೋಲ್ಕರ್ ಅವರ ಏಕವ್ಯಕ್ತಿ…

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.